ರಾಷ್ಟ್ರಪತಿ ರಾಮನಾಥ್ ಕೋವಿಂದ್ 
ರಾಜ್ಯ

ಮಳೆಯ ಆರ್ಭಟಕ್ಕೆ ತತ್ತರಿಸಿದ ಕೊಡಗು: ಪ್ರವಾಹ ಸ್ಥಿತಿಗತಿ ವಿಚಾರಿಸಿದ ರಾಷ್ಟ್ರಪತಿ ಕೋವಿಂದ್

ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಸ್ಥಿತಿಗತಿಗಳ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಂದ ಭಾನುವಾರ ಮಾಹಿತಿ ಪಡೆದುಕೊಂಡಿದ್ದಾರೆ...

ನವದೆಹಲಿ: ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ತತ್ತರಿಸಿ ಹೋಗಿರುವ ಕೊಡಗು ಜಿಲ್ಲೆಯ ಸ್ಥಿತಿಗತಿಗಳ ಬಗ್ಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರಿಂದ ಭಾನುವಾರ ಮಾಹಿತಿ ಪಡೆದುಕೊಂಡಿದ್ದಾರೆ. 
ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಿನ್ನೆ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸುತ್ತಿದ್ದ ಸಂದರ್ಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ದೂರವಾಣಿ ಕರೆ ಮಾಡಿದ್ದು, ಈ ವೇಳೆ ಕೊಡಗು ಜಿಲ್ಲೆಯ ಪರಿಸ್ಥಿತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. 
ಪ್ರವಾಹಕ್ಕೆ ಸಿಲುಕಿರುವ ಕೊಡಗು ಜನರ ರಕ್ಷಣೆ ಮತ್ತು ಪರಿಹಾರ ಕಾರ್ಯವನ್ನು ಎನ್'ಡಿಆರ್'ಎಫ್, ಭಾರತೀಯ ಸೇನೆ ಹಾಗೂ ಇತರ ರಕ್ಷಣಾ ದಳಗಳ ಜೊತೆಗೆ ಜಿಲ್ಲಾಡಳಿತ ಸಮರ್ಥವಾಗಿ ನಿಭಾಯಿಸುತ್ತಿದೆ. ಇದೂವರೆಗೂ 3500ಕ್ಕೂ ಹೆಚ್ಚು ಜನರನ್ನು ರಕ್ಷಣೆ ಮಾಡಲಾಗಿದೆ ಎಂದು ರಾಷ್ಟ್ರಪತಿಗಳಿಗೆ ಕರ್ನಾಟಕ ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT