ಸಂಗ್ರಹ ಚಿತ್ರ 
ರಾಜ್ಯ

ಮಹಾದಾಯಿ ನೀರು ವಿವಾದ: ಕರ್ನಾಟಕದ ವಿರುದ್ಧ 'ಅಸಹಕಾರ ಅರ್ಜಿ' ಸಲ್ಲಿಸಿದ ಗೋವಾ

ಮಹಾದಾಯಿ ನ್ಯಾಯಾಧೀಕರಣದ ತೀರ್ಪನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪ ಮಾಡಿರುವ ಗೋವಾ ಸರ್ಕಾರ ರಾಜ್ಯದ ವಿರುದ್ಧ ಅಸಹಕಾರ ಅರ್ಜಿ ಸಲ್ಲಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ...

ನವದೆಹಲಿ: ಮಹಾದಾಯಿ ನ್ಯಾಯಾಧೀಕರಣದ ತೀರ್ಪನ್ನು ಉಲ್ಲಂಘನೆ ಮಾಡಿದೆ ಎಂದು ಆರೋಪ ಮಾಡಿರುವ ಗೋವಾ ಸರ್ಕಾರ ರಾಜ್ಯದ ವಿರುದ್ಧ ಅಸಹಕಾರ ಅರ್ಜಿ ಸಲ್ಲಿಸಿದೆ ಎಂದು ಮಂಗಳವಾರ ತಿಳಿದುಬಂದಿದೆ. 
ನ್ಯಾಯಾಧೀಕರಣ ಅಥವಾ ಸುಪ್ರೀಂಕೋರ್ಟ್ ಆದೇಶದ ವಿರುದ್ಧ ನಡೆದಿಲ್ಲ ಎಂದು ಕರ್ನಾಟಕ ಸ್ಪಷ್ಟನೆ ನೀಡಿದ್ದರೂ ಗೋವಾ ಕರ್ನಾಟಕದ ವಿರುದ್ಧ ಅರ್ಜಿ ಸಲ್ಲಿಸಿದೆ. 
ನ್ಯಾಯಾಧೀಕರಣ ತೀರ್ಪು ನೀಡುವುದಕ್ಕೂ ಮುನ್ನ ಕರ್ನಾಟಕ ಸರ್ಕಾರ ಮಹಾದಾಯಿಯನ್ನು ಮಲಪ್ರಭಾಗೆ ಅಕ್ರಮವಾಗಿ ನೀರು ಹರಿಸಿದೆ ಎಂದು ಹೇಳಿರುವ ಗೋವ ಸರ್ಕಾರ, ಈ ಮೂಲಕ ಕರ್ನಾಟಕ ನ್ಯಾಯಾಧೀಕರಣದ ತೀರ್ಪಿನ ವಿರುದ್ಧ ನಡೆದಿದೆ ಎಂದು ಆರೋಪಿಸಿದೆ. 
ಕಳೆದ ವರ್ಷ ಕೂಡ ಗೋವಾ ಸರ್ಕಾರ ರಾಜ್ಯದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT