ಭಾರತ ರತ್ನ ಅಟಲ್ ಬಿಹಾರಿ ವಾಜಪೇಯು 
ರಾಜ್ಯ

ವಾಜಪೇಯಿ ಚಿತಾಭಸ್ಮವನ್ನು ಕಾವೇರಿ ನದಿಗೆ ವಿಸರ್ಜಿಸಿದ ಯಡಿಯೂರಪ್ಪ

ಕಳೆದ ಗುರುವಾರ ನಿಧನರಾದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯು ಅವರ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಕಾವೇರಿ ನದಿಯ ಪಶ್ಚಿಮವಾಹಿನಿಯಲ್ಲಿ ವಿಸರ್ಜಿಸಲಾಗಿದೆ.

ಮಂಡ್ಯ: ಕಳೆದ ಗುರುವಾರ ನಿಧನರಾದ ಮಾಜಿ ಪ್ರಧಾನಿ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯು ಅವರ ಚಿತಾಭಸ್ಮವನ್ನು ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯ ಕಾವೇರಿ ನದಿಯಲ್ಲಿ ವಿಸರ್ಜಿಸಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅನಂತಕುಮಾರ್​, ಆರ್. ಅಶೋಕ್ ಇನ್ನೂ ಮೊದಲಾದವರು ಗುರುವಾರ ಶ್ರೀರಂಗಪಟ್ಟಣದಲ್ಲಿನ ಕಾವೇರಿ ತೀರದಲ್ಲಿ ನೆರೆದಿದ್ದು ಸಕಲ ಪೂಜಾ ಕೈಂಕರ್ಯ ನೆರವೇರಿಸಿದ್ದಾರೆ.
ಶ್ರೀರಂಗಪಟ್ಟಣ ಜ್ಯೋತಿಷಿ ಭಾನುಪ್ರಕಾಶ್​ ಶರ್ಮಾ ಮುಂದಾಳತ್ವದಲ್ಲಿ ಪೂಜಾ ವಿಧಿ ವಿಧಾನಗಳು ನೆರವೇರಿದವು.
ಇದಕ್ಕೆ ಮುನ್ನ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಚಿತಾಭಸ್ಮವಿದ್ದ ಕಳಶದ ಮೆರವಣಿಗೆ ನಡೆದಿದೆ. ಮಾರ್ಗದ ನಡುವೆ ನಿಡಘಟ್ಟ, ಮದ್ದೂರು, ಮಂಡ್ಯ ನಗರಗಳಲ್ಲಿ ವಾಜಪೇಯಿ ಅವರ ಚಿತಾಭಸ್ಮದ ಕಳಶಕ್ಕೆ ಪುಷ್ಪಾರ್ಚನೆ ಸಹ ನೆರವೇರಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT