ಸಾಂದರ್ಭಿಕ ಚಿತ್ರ 
ರಾಜ್ಯ

ಮದುವೆ ದಿಬ್ಬಣದ ವಾಹನಕ್ಕೆ ಲಾರಿ ಡಿಕ್ಕಿ: ಸ್ಥಳದಲ್ಲೇ 6 ಮಂದಿ ದುರ್ಮರಣ

ಮದುವೆಗೆ ಹೊರಟಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅನಂತಪುರ ಜಿಲ್ಲೆ ಪೆನುಕೊಂಡ ತಾಲೂಕಿನ ಸತ್ತಾರಪಲ್ಲಿ ಬಳಿ ...

ತುಮಕೂರು: ಮದುವೆಗೆ ಹೊರಟಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅನಂತಪುರ ಜಿಲ್ಲೆ ಪೆನುಕೊಂಡ ತಾಲೂಕಿನ ಸತ್ತಾರಪಲ್ಲಿ ಬಳಿ ನಡೆದಿದೆ.
ವೈ.ಎಸ್.ಆರ್. ಪಕ್ಷದ ಮುಖಂಡರೊಬ್ಬರ ಪುತ್ರನ ಮದುವೆಗೆಂದು ಅನಂತಪುರಕ್ಕೆ ಬೊಲೆರೋ ವಾಹನದಲ್ಲಿ ತೆರಳುವ ವೇಳೆ ಧರ್ಮವರಂ ನಿಂದ ಬಾಳೆಹಣ್ಣು ತುಂಬಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
ಮೃತಪಟ್ಟವರನ್ನು ಪೆನುಗೊಂಡ ತಾಲೂಕಿನ ತಿಮ್ಮಾಪುರ ಮೂಲದವರು ಎಂದು ಹೇಳಲಾಗಿದೆ. ಮತ್ತೆ 10 ಮಂದಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ಈ ಸಂಬಂಧ ಪೆನುಗೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT