ಸಾಂದರ್ಭಿಕ ಚಿತ್ರ 
ರಾಜ್ಯ

ಮದುವೆ ದಿಬ್ಬಣದ ವಾಹನಕ್ಕೆ ಲಾರಿ ಡಿಕ್ಕಿ: ಸ್ಥಳದಲ್ಲೇ 6 ಮಂದಿ ದುರ್ಮರಣ

ಮದುವೆಗೆ ಹೊರಟಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅನಂತಪುರ ಜಿಲ್ಲೆ ಪೆನುಕೊಂಡ ತಾಲೂಕಿನ ಸತ್ತಾರಪಲ್ಲಿ ಬಳಿ ...

ತುಮಕೂರು: ಮದುವೆಗೆ ಹೊರಟಿದ್ದ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅನಂತಪುರ ಜಿಲ್ಲೆ ಪೆನುಕೊಂಡ ತಾಲೂಕಿನ ಸತ್ತಾರಪಲ್ಲಿ ಬಳಿ ನಡೆದಿದೆ.
ವೈ.ಎಸ್.ಆರ್. ಪಕ್ಷದ ಮುಖಂಡರೊಬ್ಬರ ಪುತ್ರನ ಮದುವೆಗೆಂದು ಅನಂತಪುರಕ್ಕೆ ಬೊಲೆರೋ ವಾಹನದಲ್ಲಿ ತೆರಳುವ ವೇಳೆ ಧರ್ಮವರಂ ನಿಂದ ಬಾಳೆಹಣ್ಣು ತುಂಬಿಕೊಂಡು ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.
ಮೃತಪಟ್ಟವರನ್ನು ಪೆನುಗೊಂಡ ತಾಲೂಕಿನ ತಿಮ್ಮಾಪುರ ಮೂಲದವರು ಎಂದು ಹೇಳಲಾಗಿದೆ. ಮತ್ತೆ 10 ಮಂದಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ. ಈ ಸಂಬಂಧ ಪೆನುಗೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT