ಸಂಗ್ರಹ ಚಿತ್ರ 
ರಾಜ್ಯ

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ವಿಜಯಪುರದ ತಾರಾಪುರ ಗ್ರಾಮ ಈಗ ದ್ವೀಪ!

ಮಹಾರಾಷ್ಟ್ರ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಭೀಮಾ ನದಿ ತುಂಬಿ ಹರಿಯುತ್ತಿದ್ದು, ಇದರ ಬರಿಣಾಮ ವಿಜಯಪುರದ ಕೆಲ ಗ್ರಾಮಗಳು ದ್ವೀಪದಂತೆ ನಿರ್ಮಾಣಗೊಂಡಿವೆ...

ವಿಜಯಪುರ: ಮಹಾರಾಷ್ಟ್ರ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಭೀಮಾ ನದಿ ತುಂಬಿ ಹರಿಯುತ್ತಿದ್ದು, ಇದರ ಬರಿಣಾಮ ವಿಜಯಪುರದ ಕೆಲ ಗ್ರಾಮಗಳು ದ್ವೀಪದಂತೆ ನಿರ್ಮಾಣಗೊಂಡಿವೆ. 
ಮಹಾರಾಷ್ಟ್ರ ಉಜ್ಜಯಿನಿ ಜಲಾಶಯದ ಒಳ ಹರಿವು ಹೆಚ್ಚಾಗಿದ್ದು. ಅಧಿಕಾರಿಗಳು 20,000 ಟಿಎಂಸಿ ನೀರನ್ನು ಬಿಡುಗಡೆ ಮಾಡಿದ್ದಾರೆ. ಇದರಿ ಪರಿಣಾಮ ವಿಜಯಪುರದ ತಾರಾಪುರ ಗ್ರಾಮದ ಸುತ್ತಲೂ ನೀರು ತುಂಬಿದೆ. ಗ್ರಾಮದಲ್ಲಿ ನೀರು ತುಂಬುತ್ತಿರುವ ಪರಿಣಾಮ ರಸ್ತೆ ಸಂಪರ್ಕಗಳನ್ನು ಕಳೆದುಕೊಳ್ಳುತ್ತಿದೆ. 
ನದಿ ತುಂಬಿ ಹರಿಯುತ್ತಿರುವುದರಿಂದ ಕೃಷಿ ಭೂಮಿಗಳು ನಾಶವಾಗಿವೆ. ಬ್ಯಾಂಕ್ ಆಫ್ ರಿವರ್ ಬಳಿ ಬಳಿ ಅಳವಡಿಸಲಾಗಿರುವ ಜಲ ವಿದ್ಯುತ್ ಮೋಟಾರ್ ಗಳು ಸಂಪೂರ್ಣವಾಗಿ ನಾಶವಾಗಿವೆ. ತಾರಾಪುರ ಗ್ರಾಮಕ್ಕೆ ಸಂಪರ್ಕವನ್ನು ಹೊಂದಿರುವ ಸೇತುವೆ ಕೂಡ ನಾಶಗೊಂಡಿದೆ. ಇದರ ಪರಿಣಾಮ ಗ್ರಾಮಸ್ಥರು ಇದೀಗ ಆತಂಕದಲ್ಲಿ ಜೀವನ ನಡೆಸುವಂತಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran War: Hormuz ಕುರಿತು ಬಹ್ರೇನ್ ನೇತೃತ್ವದಲ್ಲಿ ಕರಡು ನಿರ್ಣಯ; ಇಂದು UNSC ಮತದಾನ!

'ಸಿಎಂ ಸಿದ್ದರಾಮಯ್ಯ ತಮ್ಮ ಮಗನನ್ನು ವಸೂಲಿ ಮಾಡಲು ರಾಜಕೀಯಕ್ಕೆ ಕರೆತಂದಿದ್ದಾರೆ': ಹೆಚ್ ಡಿ ಕುಮಾರಸ್ವಾಮಿ

ಮಹಾರಾಷ್ಟ್ರ: ನಾಸಿಕ್ ಬಳಿ ಬಾವಿಗೆ ಬಿದ್ದ ಕಾರು, 9 ಮಂದಿ ಸಾವು-Video

ಗಡಿ ನುಗ್ಗಿ RSS ಶಿಬಿರ-ಮನೆಗಳ ಮೇಲೆ ನೇರ ದಾಳಿ: ಮತ್ತೆ ಬಾಲ ಬಿಚ್ಚಿದ ಪಾಕ್‌; ಭಾರತಕ್ಕೆ ಗೊಡ್ಡು ಬೆದರಿಕೆ

ಅತ್ತೆ ಮನೆ ಕಿರುಕುಳ: ಬೇಸತ್ತು ಬೆಂಕಿ ಹಚ್ಚಿಕೊಂಡು ಗರ್ಭಿಣಿ ಮಹಿಳೆ ಆತ್ಮಹತ್ಯೆ, ನಾಲ್ವರ ಬಂಧನ

SCROLL FOR NEXT