ಶ್ರವಣ್ ಗಾಂವ್ಕರ್ 
ರಾಜ್ಯ

ಧಾರವಾಡ ಡಿವೈಎಸ್ ಪಿ ಶರಣ್ ಗಾಂವ್ಕರ್ ನಿಧನ

ಜಿಲ್ಲಾ ಮೀಸಲು ಪಡೆಯ ಡಿವೈಎಸ್‍ಪಿ ಆಗಿದ್ದ ಶ್ರವಣ್ ಗಾಂವ್ಕರ್ (42) ಮಂಗಳವಾರ ನಸುಕಿನ ಜಾವ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ....

ಧಾರವಾಡ: ಜಿಲ್ಲಾ ಮೀಸಲು ಪಡೆಯ ಡಿವೈಎಸ್‍ಪಿ ಆಗಿದ್ದ ಶ್ರವಣ್ ಗಾಂವ್ಕರ್ (42) ಮಂಗಳವಾರ ನಸುಕಿನ ಜಾವ ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ.
ಬೆಳಗಿನ ಜಾವ ಶ್ರವಣ್ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ತಕ್ಷಣ ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತಾದ್ರೂ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ.
ಧಾರವಾಡದ ರಜತಗಿರಿ ಬಡಾವಣೆಯಲ್ಲಿ ಶ್ರವಣ್ ಅವರ ಮನೆ ಇದ್ದು, ಇದೀಗ ಅವರು ಪತ್ನಿ ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ.
ಸದ್ಯ ಶ್ರವಣ್ ಅವರ ಅಕಾಲಿಕ ನಿಧನಕ್ಕೆ ಜಿಲ್ಲೆಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಕಂಬನಿ ಮಿಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

Encounter: ಮಹಾರಾಷ್ಟ್ರ-ಛತ್ತೀಸ್‌ಗಢ ಗಡಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರ ಹತ್ಯೆ!

SCROLL FOR NEXT