ಸಂಗ್ರಹ ಚಿತ್ರ 
ರಾಜ್ಯ

ಗೌರಿ ಹತ್ಯೆ ಪ್ರಕರಣ: ಹತ್ಯೆ ಸಂಚು ಕುರಿತಂತೆ ಸನಾತನ ಸಂಸ್ಥೆಗೆ ಮಾಹಿತಿ ಇತ್ತು!

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ತನಿಖೆಯನ್ನು ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಹಲವಾರು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸುತ್ತಿದ್ದಾರೆ...

ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ತನಿಖೆಯನ್ನು ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಹಲವಾರು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸುತ್ತಿದ್ದಾರೆ. 
ಸನಾತನ ಸಂಸ್ಥೆ ನಾಯಕರಿಗೆ ತಮ್ಮ ಅನುಯಾಯಿಗಳು ಕೆಲ ಚಿಂತಕರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆಂಬ ಮಾಹಿತಿಗಳಿದ್ದವು ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ. 
ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿರುವ ತಮ್ಮ ಐವರು ಅನುಯಾಯಿಗಳು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಕುರಿತು ಸನಾತನ ಸಂಸ್ಥೆಗೆ ಮಾಹಿತಿ ಇತ್ತು. ಗೋವಾದಲ್ಲಿರುವ ಸನಾತನ ಸಂಸ್ಥೆಯ ನಾಯಕರಿಗೆ ಈ ಬಗ್ಗೆ ಮಾಹಿತಿಯಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. 
ಬೆಂಗಳೂರು: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ತನಿಖೆಯನ್ನು ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಹಲವಾರು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸುತ್ತಿದ್ದಾರೆ. 

ಸನಾತನ ಸಂಸ್ಥೆ ನಾಯಕರಿಗೆ ತಮ್ಮ ಅನುಯಾಯಿಗಳು ಕೆಲ ಚಿಂತಕರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದಾರೆಂಬ ಮಾಹಿತಿಗಳಿದ್ದವು ಎಂದು ಎಸ್ಐಟಿ ಅಧಿಕಾರಿಗಳು ತಿಳಿಸಿದ್ದಾರೆ. 

ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿರುವ ತಮ್ಮ ಐವರು ಅನುಯಾಯಿಗಳು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಕುರಿತು ಸನಾತನ ಸಂಸ್ಥೆಗೆ ಮಾಹಿತಿ ಇತ್ತು. ಗೋವಾದಲ್ಲಿರುವ ಸನಾತನ ಸಂಸ್ಥೆಯ ನಾಯಕರಿಗೆ ಈ ಬಗ್ಗೆ ಮಾಹಿತಿಯಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ. 

ಸನಾತ ಸಂಸ್ಥೆ ನಾಯಕರಿಗೆ ಹತ್ಯೆ ಕುರಿತು ಮಾಹಿತಿಯೇ ಇರಲಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಸನಾತನ ಸಂಸ್ಥೆಗೆ ಈ ಬಗ್ಗೆ ಖಂಡಿತವಾಗಿಯೂ ತಿಳಿದಿತ್ತು. ಸನಾತನ ಸಂಸ್ಥೆಯೊಂದಿಗೆ ನಂಟು ಹೊಂದಿರುವ ಹಲವರನ್ನು ಬಂಧನಕ್ಕೊಳಪಡಿಸಲಾಗಿದೆ. ಆದರೆ, ಸಂಸ್ಥೆ ಮಾತ್ರ ಅವರು ತಮ್ಮ ಸದಸ್ಯರಲ್ಲ ಎಂದು ಹೇಳುತ್ತಿದೆ. 

ಈ ಕುರಿತಂತೆ ಹೇಳಿಕೆ ನೀಡಿರುವ ಸನಾತನ ಸಂಸ್ಥೆಯ ವಕ್ತಾರ ಚೇತನ್ ರಝನ್ ಅವರು, ಕೆಲ ಪ್ರಗತಿ ಶೀಲ ಮನಸ್ಥಿತಿಯುಳ್ಳವರು ಕಾಂಗ್ರೆಸ್ ನಂತಹ ಕೆಲ ರಾಜಕೀಯ ಪಕ್ಷಗಳು ಯಾವುದೇ ರೀತಿಯ ಸಾಕ್ಷ್ಯಾಧಾರಗಳಿಲ್ಲದೆ ಸಂಸ್ಥೆ ಮೇಲೆ ಆರೋಪಗಳನ್ನು ಮಾಡುತ್ತಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT