ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ: ಕೇವಲ ಒಂದು ಗಂಟೆಯಲ್ಲಿ 69 ಕೇಸುಗಳ ತೀರ್ಪು ನೀಡಿದ ನ್ಯಾಯಾಧೀಶ ಎಚ್ ಎಂ ವಿರುಪಾಕ್ಷಯ್ಯ

550 ಸಾಕ್ಷಿಗಳು ಮತ್ತು 500 ದಾಖಲೆಗಳನ್ನು ಪರೀಕ್ಷಿಸಿದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ...

ಚಿತ್ರದುರ್ಗ: 550 ಸಾಕ್ಷಿಗಳು ಮತ್ತು 500 ದಾಖಲೆಗಳನ್ನು ಪರೀಕ್ಷಿಸಿದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹೆಚ್ ಎಂ ವಿರೂಪಾಕ್ಷಯ್ಯ ಕೇವಲ ಒಂದು ಗಂಟೆಯಲ್ಲಿ 69 ತೀರ್ಪುಗಳನ್ನು ನೀಡಿದ್ದಾರೆ.

ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕಿನಲ್ಲಿ ಸಾಲ ಮರು ಪಾವತಿಯ 58 ಕೇಸುಗಳು, 5 ಅಪಘಾತ ಪ್ರಕರಣಗಳು, 5 ಕಾರ್ಮಿಕ ಕೇಸುಗಳು ಮತ್ತು 1 ಮನವಿ ಕೇಸನ್ನು ನಿನ್ನೆ ನ್ಯಾಯಾಧೀಶ ವಿರುಪಾಕ್ಷಯ್ಯನವರು ವಿಚಾರಣೆ ನಡೆಸಿ ತೀರ್ಪು ನೀಡಿದ್ದಾರೆ. ಪ್ರಗತಿ ಕೃಷ್ಣ ಗ್ರಾಮೀಣ ಬ್ಯಾಂಕಿನ ಕೋರ್ಟ್ ಸಂಕೀರ್ಣದಲ್ಲಿ ವಂಚನೆ ಪ್ರಕರಣ ಕೂಡ ಇದರಲ್ಲಿ ಸೇರಿದೆ. ಸಾಲ ಮರುಪಾವತಿಗೆ ಸಂಬಂಧಿಸಿದ ಹೆಚ್ಚಿನ ಕೇಸುಗಳಾಗಿದ್ದವು. ಕಳೆದ ಮೂರು ವರ್ಷಗಳಿಂದ ಈ ಎಲ್ಲಾ ಪ್ರಕರಣಗಳು ಬಾಕಿ ಉಳಿದಿದ್ದವು.

ತ್ವರಿತವಾಗಿ ಎಲ್ಲಾ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಧೀಶರು ಒಂದೇ ಹಂತದಲ್ಲಿ ತೀರ್ಪು ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT