ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ಬೆಳಗಾವಿ: ಡಿಸೆಂಬರ್ 17 ರಂದು ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಗೆ ಸಿಎಂ ಚಾಲನೆ

: ಉತ್ತರ ಕರ್ನಾಟಕ ಜನರ ಬಹುಸಮಯದ ಕನಸು ಈಡೇರುವ ಸಮಯ ಬಂದಿದೆ. ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಗೆ ಬೆಳಗಾವಿಯಲ್ಲಿ ಡಿಸೆಂಬರ್ ...

ಬೆಂಗಳೂರು: ಉತ್ತರ ಕರ್ನಾಟಕ ಜನರ ಬಹುಸಮಯದ ಕನಸು ಈಡೇರುವ ಸಮಯ ಬಂದಿದೆ. ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿಗೆ ಬೆಳಗಾವಿಯಲ್ಲಿ ಡಿಸೆಂಬರ್ 17 ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.
ಬೆಳಗಾವಿಯಲ್ಲಿ ಡಿಸೆಂಬರ್ 17ರಿಂದ ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ ಕಾರ್ಯಾರಂಭ ಮಾಡಲು ನ್ಯಾಯಮೂರ್ತಿ ಭಕ್ತ ವತ್ಸಲ ನಿರ್ಧರಿಸಿದ್ದಾರೆ. ಮತ್ತು ಡಿಸೆಂಬರ್ 21 ರಿಂದ ಕಲಬುರಗಿಯಲ್ಲಿ ಆರಂಭವಾಗಲಿದೆ.
ಪ್ರಸ್ತುತ ರಾಜ್ಯ ಸರ್ಕಾರದ ನೌಕರರು ಮತ್ತು ಅಧಿಕಾರಿಗಳ ನೇಮಕಾತಿ, ವರ್ಗಾವಣೆ, ನಿವೃತ್ತಿ ಸೌಲಭ್ಯ, ಬಡ್ತಿ ಇತ್ಯಾದಿಗಳೆಲ್ಲವೂ ಬೆಂಗಳೂರಿನ ಕೆಎಸ್ಎಟಿಯಲ್ಲಿ ನಡೆಯುತ್ತದೆ. ಇನ್ನು ಮುಂದೆ ಉತ್ತರ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಆರಂಭವಾಗಲಿರುವುದರಿಂದ ಸರ್ಕಾರದ ಕೆಲಸಗಳು ಹೆಚ್ಚು ಸಲೀಸಾಗಿ ಮತ್ತು ಶೀಘ್ರವಾಗಿ ನಡೆಯಲಿದೆ.
ಹೊಸ ವಕೀಲರು ಮತ್ತು ನ್ಯಾಯಾಧೀಶರ ನೇಮಕಕ್ಕೆ ಕಾಯದೆ ಈಗಿರುವ ಸಿಬ್ಬಂದಿಯನ್ನಿಟ್ಟುಕೊಂಡೇ ಕೆಲಸ ಆರಂಭಿಸುವುದಾಗಿ ನ್ಯಾಯಮಂಡಳಿಯ ಅಧ್ಯಕ್ಷ ನ್ಯಾಯಮೂರ್ತಿ ಕೆ ಭಕ್ತವತ್ಸಲ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT