ಎಚ್.ಡಿ ರೇವಣ್ಣ 
ರಾಜ್ಯ

ಮಿತವ್ಯಯ ಆಡಳಿತ ಮಂತ್ರ ಪಠಿಸುವ ಸಿಎಂ: ಸಹೋದರ ರೇವಣ್ಣರಿಂದ ದುಂದು ವೆಚ್ಚ

ಮುಖ್ಯಮಂತ್ರಿ ಕುಮಾರ ಸ್ವಾಮಿ ಮಿತವ್ಯಯದ ಆಡಳಿತ ನಡೆಸಬೇಕು ಎಂದು ನಿರ್ಧರಿಸಿದ್ದರೇ, ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಸಿಎಂ ಸಹೋದರ ...

ಬೆಂಗಳೂರು: ಮುಖ್ಯಮಂತ್ರಿ ಕುಮಾರ ಸ್ವಾಮಿ ಮಿತವ್ಯಯದ ಆಡಳಿತ ನಡೆಸಬೇಕು ಎಂದು ನಿರ್ಧರಿಸಿದ್ದರೇ, ಲೋಕೋಪಯೋಗಿ ಇಲಾಖೆ  ಸಚಿವ ಹಾಗೂ ಸಿಎಂ ಸಹೋದರ ಹೊಸ ವಾಹನಗಳ ಖರೀದಿಗೆ ಸಿದ್ಧತೆ ನಡೆಸುತ್ತಿದ್ದಾರೆ. 
ನವೆಂಬರ್ 28 ರಂದು ನಡೆದ ಸಭೆಯಲ್ಲಿ 300 ಹೊಸ ವಾಹನ ಖರೀದಿಸಲು ರೇವಣ್ಣ ನಿರ್ಧರಿಸಿದ್ದಾರೆ, 7 ವರ್ಷ ಹಳೇಯದಾಗಿರುವ ಹಾಗೂ 2 ಲಕ್ಷ ಕಿಮೀ ದೂರ ಕ್ರಮಿಸಿರುವ ವಾಹನಗಳನ್ನು ಬದಲಾಯಿಸಲು ರೇವಣ್ಣ ಚಿಂತಿಸಿದ್ದಾರೆ.
ಈ ಸಂಬಂಧ ತೆಗೆದುಕೊಂಡಿರುವ ಕ್ರಮಗಳ ಕಾಪಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ದೊರೆತಿದೆ. ಲೋಕೋಪಯೋಗಿ ಇಲಾಖೆಯ ಎಲ್ಲಾ ವಿಭಾಗಗಳು ಹಾಗೂ ಉಪ ವಿಭಾಗಗಳ ಅಧಿಕಾರಿಗಳಿಗೆ ವಾಹನಗಳ ಪಟ್ಟಿ ನೀಡುವಂತೆ ಸೂಚಿಸಲಾಗಿದೆ,  
ಸಭೆ ನಡೆದ ದಿನ ಇಲಾಖೆಯ ಮೂರು ವಿಭಾಗಗಳು ತಮಗೆ ಬೇಕಾಗಿರುವ ವಾಹನಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಉಳಿದ ಇಲಾಖೆಗಳು ಡಿಸೆಂಬರ್ 7 ರೊಳಗೆ ವರದಿ ಸಲ್ಲಿಸಲಿವೆ.,
ಬೆಂಗಳೂರು ದಕ್ಷಿಣ ವಿಭಾಗ 125 ವಾಹನಗಳಿಗೆ ಪ್ರಸ್ತಾವನೆಯಿಟ್ಟಿದೆ, ಕೇಂದ್ರ ಸರ್ಕಾರದ ಅನುದಾನದಿಂದ 25 ಕೋಟಿ ರು ಹಣ ಸಿಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT