ಗೌರಿ ಲಂಕೇಶ್ 
ರಾಜ್ಯ

ಗೌರಿ, ಎಂಎಂ ಕಲ್ಬರ್ಗಿ ಕೊಲೆಗಳಿಗೆ ನಂಟಿದೆ: ಸುಪ್ರೀಂಗೆ ಕರ್ನಾಟಕ ಪೊಲೀಸರ ಮಾಹಿತಿ

ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿಚಾರವಾದಿ ಎಂ.ಎಂ ಕಲ್ಬುರ್ಗಿ ಅವರ ಕೊಲೆಗಳ ನಡುವೆ ನಂಟಿದೆ ಎಂದು ಕರ್ನಾಟಕ ಪೊಲೀಸರು ಸುಪ್ರೀಂಕೋರ್ಟ್ ಗೆ ಮಾಹಿತಿ

ನವದೆಹಲಿ: ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿಚಾರವಾದಿ ಎಂ.ಎಂ ಕಲ್ಬುರ್ಗಿ ಅವರ ಕೊಲೆಗಳ ನಡುವೆ ನಂಟಿದೆ ಎಂದು ಕರ್ನಾಟಕ ಪೊಲೀಸರು ಸುಪ್ರೀಂಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.
ಎರಡು ಹತ್ಯೆಗಳಲ್ಲಿ ಸಾಮ್ಯತೆ ಹಾಗೂ ನಂಟು ಇರುವ ಕಾರಣ ಮೂರು ತಿಂಗಳೊಳಗೆ ಕಲ್ಬುರ್ಗಿ ಅವರ ಹತ್ಯೆ ಸಂಬಂಧ ಚಾರ್ಜ್ ಶೀಟ್ ದಾಖಲಿಸುವುದಾಗಿ ಹೇಳಿದ್ದಾರೆ. 
2015 ರಲ್ಲಿ  ಧಾರವಾಡದಲ್ಲಿ ಹತ್ಯೆಯಾದ ಎಂಎಂ ಕಲ್ಬುರ್ಗಿ ಅವರ ಪ್ರಕರಣವನ್ನು ನ್ಯಾಯಮೂರ್ತಿ ಯುಯು ಲಲಿತ್ ಮತ್ತು ನವಿನ್ ಸಿನ್ಹಾ ಅವರನ್ನೊಳಗೊಂಡ ಪೀಠ  ವಿಚಾರಣೆ ನಡೆಸಿತು.
ನವೆಂಬರ್ 26 ರಂದು ಕರ್ನಾಟಕ ಸರ್ಕಾರದ ವಿರುದ್ಧ ಚಾಟಿ ಬೀಸಿದ್ದ ಸುಪ್ರೀಂಕೋರ್ಟ್ ನೀವು ಏನನ್ನೂ ಮಾಡದೇ ಸುಮ್ಮನೆ ಎಳೆದಾಡುತ್ತಿದ್ದೀರಿ ಎಂದು ತನಿಖೆ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿತ್ತು, ಪ್ರಕರಣವನ್ನು ಬಾಂಬೆ ಹೈಕೋರ್ಟ್ ಗೆ ವರ್ಗಾವಯಿಸುವುದಾಗಿ ತಿಳಿಸಿತ್ತು,

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಿಜ್ಜರ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಾರೆನ್ಸ್ ಬಿಷ್ಣೋಯ್, ಗೋಲ್ಡಿ ಬ್ರಾರ್ ವಿರುದ್ಧ ಅಮೆರಿಕಾ ಚಾರ್ಜ್‌ಶೀಟ್, 24 ಮಂದಿ ಬಂಧನ..!

Greenland ಮೇಲೆ ಮತ್ತೆ ಟ್ರಂಪ್ ಕಣ್ಣು: NATOದಲ್ಲಿ ಶತಕೋಟಿ ಡಾಲರ್ ಶಸ್ತ್ರಾಸ್ತ್ರ ಒಪ್ಪಂದ, ಟರ್ಕಿಗೆ F-35 ಮಾರಾಟಕ್ಕೂ ಒಪ್ಪಿಗೆ..!

ಶಾಸಕರ ಭವನದ ವಾಹನ ದುರ್ಬಳಕೆಗೆ ಬ್ರೇಕ್: ವಿಧಾನಸಭಾ ಸಚಿವಾಲಯದಿಂದ ಕಠಿಣ ರೂಲ್ಸ್; ಬಳಸಿದ ವಾಹನದ ಬಾಡಿಗೆ ನೇರವಾಗಿ ಶಾಸಕರ ವೇತನದಿಂದಲೇ ವಸೂಲಿ..!

'ಉಪಪಂಗಡಗಳಿಂದ ಒಡೆದಿರುವ ಲಿಂಗಾಯತ ಸಮಾಜ ಆತ್ಮಾವಲೋಕನ ಮಾಡಿಕೊಳ್ಳಬೇಕು'; ಪ್ರತ್ಯೇಕ ಧರ್ಮ ಮಾನ್ಯತೆಗೆ ಎಂ.ಬಿ. ಪಾಟೀಲ್ ಮತ್ತೆ ಆಗ್ರಹ

ಗ್ರಾಮೀಣ ವಲಸೆ ತಡೆಯಲು ಹೊಸ ಯೋಜನೆ; 2, 3ನೇ ಹಂತದ ನಗರಗಳಲ್ಲಿ ಕೈಗಾರಿಕೆ, 2 ಸಾವಿರ CSR ಶಾಲೆಗಳ ಘೋಷಣೆ..!