ಮಂಡ್ಯ ಬಸ್ ದುರಂತ (ಸಂಗ್ರಹ ಚಿತ್ರ) 
ರಾಜ್ಯ

ಮಂಡ್ಯ ಬಸ್ ದುರಂತ: ಪ್ರೇತಾತ್ಮಗಳ ಕಾಟದಿಂದ ತಪ್ಪಿಸಿಕೊಳ್ಳಲು ಹೋಮ-ಹವನ

ಇತ್ತೀಚೆಗೆ ನಡೆದ ಮಂಡ್ಯ ಬಸ್ ದುರಂತ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ದುಷ್ಟ ಶಕ್ತಿಗಳ ಹಾವಳಿ ಉಂಟಾಗಬಹುದೆಂಬ ಭಯದಿಂದ ಘಟನೆ ನಡೆದ ಸ್ಥಳದಲ್ಲಿ ಸಾಂಪ್ರಾದಾಯಿಕ ...

ಮಂಡ್ಯ: ಇತ್ತೀಚೆಗೆ ನಡೆದ ಮಂಡ್ಯ ಬಸ್ ದುರಂತ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ದುಷ್ಟ ಶಕ್ತಿಗಳ ಹಾವಳಿ ಉಂಟಾಗಬಹುದೆಂಬ ಭಯದಿಂದ ಘಟನೆ ನಡೆದ ಸ್ಥಳದಲ್ಲಿ ಸಾಂಪ್ರಾದಾಯಿಕ ಆಚರಣೆ ನಡೆಸಲು ಗ್ರಾಮಸ್ಥರು ನಿರ್ದರಿಸಿದ್ದಾರೆ.
ನವೆಂಬರ್ 24 ರಂದು ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಕರಗನಮರಡಿ ಗ್ರಾಮದ ವಿಸಿ ನಾಲೆಗೆ ಖಾಸಗಿ ಬಸ್ ಬಿದ್ದು ಸುಮಾರು 30 ಕ್ಕೂ ಹೆಹ್ಚು ಮಂದಿ ಸಾವನ್ನಪ್ಪಿದ್ದರು.
ಸತ್ತವರ ಆತ್ಮ ಪ್ರೇತಗಳಾಗಿ ಕಾಡದೇ, ಗ್ರಾಮಕ್ಕೆ ಯಾವುದೇ ತೊಂದರೆಯಾಗಬಾರದೆಂಬ ಹಿನ್ನೆಲೆಯಲ್ಲಿ ಡಿಸೆಂಬರ್ 21 ರಂದು ಕನಗನಮರಡಿ ಮತ್ತು ವೇದ ಸಮುದ್ರ ಗ್ರಾಮದಲ್ಲಿ  ಶಾಂತಿ ಹೋಮ -ಹವನ ಏರ್ಪಡಿಸಲಾಗಿದೆ. ವಿಶ್ವೇಶ್ವರಯ್ಯ ನಾಲೆಯ ಪಕ್ಕದಲ್ಲಿ ಈ ಆಚರಣೆಗಳು ನಡೆಯಲಿವೆ.
ದುರಂತದಲ್ಲಿ ಸತ್ತ ಮನುಷ್ಯರ ಆತ್ಮಗಳು ಘಟನೆ ನಡೆದ ಸ್ಥಳದಲ್ಲೇ ಇರುತ್ತವೆ , ಹೀಗಾಗಿ ಅವರಿಗೆ ಮುಕ್ತಿ ನೀಡಲು ಪೂಜೆಯ ಅವಶ್ಯಕತೆಯಿದೆ ಎಂದು ಇಲ್ಲಿನ ಜನ ನಂಬಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT