ಸಂಗ್ರಹ ಚಿತ್ರ 
ರಾಜ್ಯ

ಕೊಡಗು ಕಾಡಲ್ಲಿ ಗುಂಡಿನ ಚಕಮಕಿ: ಬೇಟೆಗಾರ ಸಾವು

ಕಾಡುಪ್ರಾಣಿಗಳ ಬೇಟೆಗೆಂದು ಕೇರಳದಿಂದ ಕೊಡಗು ಜಿಲ್ಲಗ ಬಂದಿದ್ದ ಬೇಟೆಗಾರನೊಬ್ಬ ತಾನೇ ಬೇಟಯಾಗಿ ಹೋದ ಘಟನೆ ಭಾಗಮಂಡಲ ಪಂಚಾಯತಿ ವ್ಯಾಪ್ತಿಯ ಮುಂಡ್ರೋಟ್ ಅರಣ್ಯ ಪ್ರದೇಶದಲ್ಲಿ ಬುಧವಾರ ನಡೆದಿದೆ...

ಮಡಿಕೇರಿ: ಕಾಡುಪ್ರಾಣಿಗಳ ಬೇಟೆಗೆಂದು ಕೇರಳದಿಂದ ಕೊಡಗು ಜಿಲ್ಲಗ ಬಂದಿದ್ದ ಬೇಟೆಗಾರನೊಬ್ಬ ತಾನೇ ಬೇಟಯಾಗಿ ಹೋದ ಘಟನೆ ಭಾಗಮಂಡಲ ಪಂಚಾಯತಿ ವ್ಯಾಪ್ತಿಯ ಮುಂಡ್ರೋಟ್ ಅರಣ್ಯ ಪ್ರದೇಶದಲ್ಲಿ ಬುಧವಾರ ನಡೆದಿದೆ. 
ಕೇರಳ ಮೂಲದ ಎರಡು ಗುಂಪುಗಳು ಬೇಟೆಗೆಂದು ಕೇರಳ-ಕರ್ನಾಟಕ ಗಡಿಭಾಗವಾದ ಮುಂಡ್ರೋಟ್ ಅರಣ್ಯ ಪ್ರದೇಶಕ್ಕೆ ಬಂದಿವೆ. ನಿನ್ನೆ ಮುಂಜಾನೆ 2ರ ವೇಳೆಗ ಗುಂಪುಗಳ ನಡುವೆೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಕೇರಳದ ತಳಿಪರಂಬುವಿನ ಮೀನಂಕೇರಿ ನಿವಾಸಿ ಜಾರ್ಜ್ (50) ಎಂಬುವವರ ಎದೆಗೆ ಗುಂಡು ತಗುಲಿ, ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. 
ಘಟನೆಯಲ್ಲಿ ಇನ್ನೂ ಮೂವರು ಗಾಯಗೊಂಡಿದ್ದಾರೆಂದು ಹೇಳಲಾಗುತ್ತಿದ್ದು, ಎಲ್ಲರೂ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಆದರ, ಯಾವ ಕಾರಣಕ್ಕೆ ಜಗಳ ಆರಂಭವಾಯಿತು, ಅವರು ಬೇಟೆಗೆದು ಪದೇ ಪದೇ ಈ ಭಾಗಕ್ಕೆ ಬರುತ್ತಿದ್ದರೇ ಎಂಬ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇರಳ-ಕೊಡಗು ಗಡಿಭಾಗದಲ್ಲಿ ಇಂತಹ ಪ್ರಕರಣಗಳು ನಿರಂತರವಾಗಿ ನಡೆಯುತ್ತಲೇ ಇರುತ್ತವ. ಅಪರೂಪಕ್ಕೆ ಅಲ್ಲೊಂದು, ಇಲ್ಲೊಂದು ಘಟನೆಗಳು ಬೆಳಕಿಗೆ ಬರುತ್ತಿವೆ. ಘಟನೆ ಸಂಬಂಧ ಮೃತ ಜಾರ್ಜ್'ನ ಪತನಿ ಭಾಗಮಂಡಲ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT