ಬಂಡೆಪ್ಪ ಕಾಶೆಂಪೂರ್ 
ರಾಜ್ಯ

2019ರ ಜುಲೈ ಒಳಗೆ ಸಾಲ ಪಾವತಿ ಪ್ರಮಾಣಪತ್ರ ಸಿಗುತ್ತದೆ: ಬಂಡೆಪ್ಪ ಕಾಶೆಂಪೂರ್

ರಾಜ್ಯದ 22.38 ಲಕ್ಷ ರೈತರ ಸಹಕಾರ ಬ್ಯಾಂಕ್‌ಗಳ ಸಾಲವನ್ನು ಹಂತ ಹಂತವಾಗಿ ಜುಲೈ 2019ರ ಒಳಗಾಗಿ ಮನ್ನಾ ಮಾಡಲಾಗುತ್ತದೆ ಎಂದು ಸಹಕಾರಿ ಸಚಿವ ..

ಬೆಳಗಾವಿ: ರಾಜ್ಯದ 22.38 ಲಕ್ಷ ರೈತರ ಸಹಕಾರ ಬ್ಯಾಂಕ್‌ಗಳ ಸಾಲವನ್ನು ಹಂತ ಹಂತವಾಗಿ ಜುಲೈ 2019ರ ಒಳಗಾಗಿ ಮನ್ನಾ ಮಾಡಲಾಗುತ್ತದೆ ಎಂದು ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪೂರ ವಿಧಾನಪರಿಷತ್‌ನಲ್ಲಿ ಹೇಳಿದ್ದಾರೆ.
2019ರ ಜುಲೈ ಒಳಗೆ ಸಾಲ ಪಾವತಿ ಮಾಡಿರು ಪ್ರಮಾಣ ಪತ್ರ ರೈತರಿಗೆ ಸಿಗುತ್ತದೆ, ಸರ್ಕಾರಕ್ಕೆ ಕನಿಷ್ಠ ಪಕ್ಷ ನಾಲ್ಕು ವರ್ಷವಾದರೂ ಬೇಕಾಗುತ್ತದೆ. ಎಲ್ಲಾ ಸಹಕಾರಿ ಬ್ಯಾಂಕ್ ಗಳ ರೈತರ ಸಾಲ ಮನ್ನಾ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. 
ಎಲ್ಲಾ ಸಹಕಾರ ಬ್ಯಾಂಕುಗಳು ಹಾಗೂ ವಾಣಿಜ್ಯ ಬ್ಯಾಂಕ್ ಗಳ ಸಾಲ ಮನ್ನಾ ಮಾಡುವ ಐತಿಹಾಸಿಕ ನಿರ್ಧಾರವನ್ನು ಸಮ್ಮಿಶ್ರ ಸರ್ಕಾರ ಕೈಗೊಂಡಿದೆ. ಕರ್ನಾಟಕ ಸರ್ಕಾರ ಕೈಗೊಂಡ ನಿರ್ಧಾರವನ್ನು ಬೇರೆ ರಾಜ್ಯಗಳು ಅನುಸರಿಸುತ್ತಿದ್ದು, ರೈತರ ಸಾಲಮನ್ನಾ ಮಾಡಲು ಮುಂದಾಗಿವೆ. 22 ಸಾವಿರ ರೈತರ ಸಾಲಮನ್ನಾ ಮಾಡಲು ನಿರ್ಧರಿಸಿರುವುದಾಗಿ ಬಂಡೆಪ್ಪ ಕಾಶೆಂಪೂರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT