ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಗೆ 28 ಹೆಚ್ಚುವರಿ ತಾಲೂಕುಗಳು ಸೇರ್ಪಡೆ

: ಕರ್ನಾಟಕದಲ್ಲಿ ಇದಾಗಲೇ ಬರಪೀಡಿತವೆಂದು ಘೋಷಣೆಯಾಗಿರುವ 86 ತಾಲೂಕುಗಳೊಡನೆ ಇನ್ನೂ 28 ತಾಲೂಕುಗಳನ್ನು ಸೇರಿಸಲು ಕರ್ನಾಟಕ ಸರ್ಕಾರ ಸಿದ್ದತೆ ನಡೆಸಿದೆ. .ರಾಜ್ಯದಾದ್ಯಂತ ಬರಗಾಲ....

ಬೆಂಗಳೂರು: ಕರ್ನಾಟಕದಲ್ಲಿ ಇದಾಗಲೇ ಬರಪೀಡಿತವೆಂದು ಘೋಷಣೆಯಾಗಿರುವ 86 ತಾಲೂಕುಗಳೊಡನೆ ಇನ್ನೂ 28 ತಾಲೂಕುಗಳನ್ನು ಸೇರಿಸಲು ಕರ್ನಾಟಕ ಸರ್ಕಾರ ಸಿದ್ದತೆ ನಡೆಸಿದೆ. .ರಾಜ್ಯದಾದ್ಯಂತ ಬರಗಾಲ ಪರಿಸ್ಥಿತಿಯ ಬಗ್ಗೆ ಇತ್ತೀಚಿನ ಪರಿಶೀಲನೆ ಬಳಿಕ ಕಂದಾಯ ಇಲಾಖೆಯು ಬರಪೀಡಿತ ತಾಲೂಕುಗಳ ಪಟ್ಟಿಗೆ ಇನ್ನೂ 28 ತಾಲೂಕುಗಳನ್ನು ಸೇರ್ಪಡಿಸಲು ನಿರ್ಧರಿಸಿದೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ರಾಜ್ಯ ಶಾಸಕಾಂಗ ಅಧಿವೇಶನದಲ್ಲಿ ಬರಗಾಲದ ಪರಿಸ್ಥಿತಿ ಕುರಿತು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆಯಾಗಿ ಕಂದಾಯ ಸಚಿವ  ಆರ್. ವಿ. ದೇಶಪಾಂಡೆ 28 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಸಾಧ್ಯತೆ ಇದೆ.
ಬರಪೀಡಿತ ಎಂದು ಘೋಷಿಸುವ ಮುನ್ನ ತಾಲ್ಲೂಕುಗಳ ಹೆಸರುಗಳನ್ನು ಕ್ಯಾಬಿನೆಟ್ ಉಪಸಮಿತಿಯಲ್ಲಿ ಸಲ್ಲಿಸಲಾಗುತ್ತದೆ. ಇದುವರೆಗೆ ರಾಜ್ಯದ 86 ಬರ ಪಿಡಿತ ತಾಲೂಕುಗಲ ಕುಡಿಯುವ ನೀರಿನ ಸೌಲಭ್ಯಕ್ಕಾಗಿ 43 ಕೋಟಿ ರು. ಹಾಗೂ ಪಶುಗಳಿಗೆ ಮೇವು, ನೀರಿನ ಪೂರೈಕೆಗಾಗಿ ಪಶುಸಂಗೋಪನೆ ಇಲಾಖೆಗೆ 15 ಕೋಟಿ ರು. ಅನುದಾನ ಬಿಡುಗಡೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT