ಸಂಗ್ರಹ ಚಿತ್ರ 
ರಾಜ್ಯ

ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಗೆ 28 ಹೆಚ್ಚುವರಿ ತಾಲೂಕುಗಳು ಸೇರ್ಪಡೆ

: ಕರ್ನಾಟಕದಲ್ಲಿ ಇದಾಗಲೇ ಬರಪೀಡಿತವೆಂದು ಘೋಷಣೆಯಾಗಿರುವ 86 ತಾಲೂಕುಗಳೊಡನೆ ಇನ್ನೂ 28 ತಾಲೂಕುಗಳನ್ನು ಸೇರಿಸಲು ಕರ್ನಾಟಕ ಸರ್ಕಾರ ಸಿದ್ದತೆ ನಡೆಸಿದೆ. .ರಾಜ್ಯದಾದ್ಯಂತ ಬರಗಾಲ....

ಬೆಂಗಳೂರು: ಕರ್ನಾಟಕದಲ್ಲಿ ಇದಾಗಲೇ ಬರಪೀಡಿತವೆಂದು ಘೋಷಣೆಯಾಗಿರುವ 86 ತಾಲೂಕುಗಳೊಡನೆ ಇನ್ನೂ 28 ತಾಲೂಕುಗಳನ್ನು ಸೇರಿಸಲು ಕರ್ನಾಟಕ ಸರ್ಕಾರ ಸಿದ್ದತೆ ನಡೆಸಿದೆ. .ರಾಜ್ಯದಾದ್ಯಂತ ಬರಗಾಲ ಪರಿಸ್ಥಿತಿಯ ಬಗ್ಗೆ ಇತ್ತೀಚಿನ ಪರಿಶೀಲನೆ ಬಳಿಕ ಕಂದಾಯ ಇಲಾಖೆಯು ಬರಪೀಡಿತ ತಾಲೂಕುಗಳ ಪಟ್ಟಿಗೆ ಇನ್ನೂ 28 ತಾಲೂಕುಗಳನ್ನು ಸೇರ್ಪಡಿಸಲು ನಿರ್ಧರಿಸಿದೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ರಾಜ್ಯ ಶಾಸಕಾಂಗ ಅಧಿವೇಶನದಲ್ಲಿ ಬರಗಾಲದ ಪರಿಸ್ಥಿತಿ ಕುರಿತು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆಯಾಗಿ ಕಂದಾಯ ಸಚಿವ  ಆರ್. ವಿ. ದೇಶಪಾಂಡೆ 28 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಸಾಧ್ಯತೆ ಇದೆ.
ಬರಪೀಡಿತ ಎಂದು ಘೋಷಿಸುವ ಮುನ್ನ ತಾಲ್ಲೂಕುಗಳ ಹೆಸರುಗಳನ್ನು ಕ್ಯಾಬಿನೆಟ್ ಉಪಸಮಿತಿಯಲ್ಲಿ ಸಲ್ಲಿಸಲಾಗುತ್ತದೆ. ಇದುವರೆಗೆ ರಾಜ್ಯದ 86 ಬರ ಪಿಡಿತ ತಾಲೂಕುಗಲ ಕುಡಿಯುವ ನೀರಿನ ಸೌಲಭ್ಯಕ್ಕಾಗಿ 43 ಕೋಟಿ ರು. ಹಾಗೂ ಪಶುಗಳಿಗೆ ಮೇವು, ನೀರಿನ ಪೂರೈಕೆಗಾಗಿ ಪಶುಸಂಗೋಪನೆ ಇಲಾಖೆಗೆ 15 ಕೋಟಿ ರು. ಅನುದಾನ ಬಿಡುಗಡೆಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT