ನರಸಮ್ಮ 
ರಾಜ್ಯ

ಸೂಲಗಿತ್ತಿ ನರಸಮ್ಮ ಪಂಚಭೂತಗಳಲ್ಲಿ ಲೀನ

ಪದ್ರಶ್ರೀ ಪರಶಸ್ತಿ ಪುರಸ್ಕೃತೆ, ಸಹಜ ಹ್ಹೆರಿಗೆ ಮೂಲಕ ಸಾವಿರಾರು ಮಕ್ಕಳಿಗೆ ತಾಯಿಯಾದ ಸೂಲಗಿತ್ತಿ ನರಸಮ್ಮ ಪಂಚಭೂತಗಳಲ್ಲಿ ಲೀನವಾಗಿದ್ದಾರೆ.

ತುಮಕೂರು: ಪದ್ರಶ್ರೀ ಪರಶಸ್ತಿ ಪುರಸ್ಕೃತೆ, ಸಹಜ ಹೆರಿಗೆ ಮೂಲಕ ಸಾವಿರಾರು ಮಕ್ಕಳಿಗೆ ತಾಯಿಯಾದ ಸೂಲಗಿತ್ತಿ ನರಸಮ್ಮ ಪಂಚಭೂತಗಳಲ್ಲಿ ಲೀನವಾಗಿದ್ದಾರೆ.
ತುಮಕೂರಿನ ಗಂಗಸಂದ್ರದಲ್ಲಿರುವ ರುದ್ರಭೂಮಿಯಲ್ಲಿ  ಸಕಲ ಸರ್ಕಾರಿ ಗೌರವಗಳೊಡನೆ ನರಸಮ್ಮನವರ ಅಂತ್ಯ ಸಂಸ್ಕಾರ ನೆರವೇರಿದೆ.
ವಯೋಸಹಜ ಅನಾರೋಗ್ಯದ ಕಾರಣ ನರಸಮ್ಮ (98) ಮಂಗಳವಾರ ವಿಧಿವಶರಾಗಿದ್ದರು.
ವೈದ್ಯಕೀಯ ನೆರವಿನ ಅಗತ್ಯವಿಲ್ಲದೆ ಸಾವಿರಾರು ಜನರಿಗೆ ಸಹಜ ಹೆರಿಗೆಯನ್ನು ಮಾಡಿಸುವ ಮೂಲಕ ಹಲವು ಮಹಿಳೆಯರ, ಮಕ್ಕಳ ಪಾಲಿಗೆ ತಾಯಿಯಂತಿದ್ದ ನರಸಮ್ಮನವರಿಗೆ 2018ನೇ ಸಾಲಿನಲ್ಲಿ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿ ಸಂದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT