ದುರಸ್ಥಿ ಕಾರ್ಯ 
ರಾಜ್ಯ

ಪ್ರಯಾಣಿಕರ ಗಮನಕ್ಕೆ: ನಾಳೆಯೂ ಎಂಜಿ ರಸ್ತೆ - ಇಂದಿರಾನಗರ ಮಧ್ಯೆ ಮೆಟ್ರೋ ಸಂಚಾರ ಇಲ್ಲ

ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿಯ ಪಿಲ್ಲರ್​ ದುರಸ್ತಿ ಕಾಮಗಾರಿ ಇನ್ನೂ ಮುಗಿದಿಲ್ಲ. ಹೀಗಾಗಿ ನಾಳೆಯೂ...

ಬೆಂಗಳೂರು: ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿಯ ಪಿಲ್ಲರ್​ ದುರಸ್ತಿ ಕಾಮಗಾರಿ ಇನ್ನೂ ಮುಗಿದಿಲ್ಲ. ಹೀಗಾಗಿ ನಾಳೆಯೂ ಎಂಜಿ ರಸ್ತೆ ಹಾಗೂ ಇಂದಿರಾನಗರ ನಡುವೆ ಮೆಟ್ರೋ ರೈಲು ಸಂಚರಿಸುವುದಿಲ್ಲ. ಈ ಮಾರ್ಗದಲ್ಲಿ ಮಂಗಳವಾರ ಮೆಟ್ರೋ ಸಂಚಾರ ಪುನಾರಂಭವಾಗಲಿದೆ ಎಂದು ಬಿಎಂಆರ್ ಸಿಎಲ್ ಭಾನುವಾರ ತಿಳಿಸಿದೆ.
ಜನವರಿ 1 ಅಂದರೆ ಹೊಸ ವರ್ಷದಿಂದ ಎಂಜಿ ರಸ್ತೆ- ಇಂದಿರಾನಗರ ಮೆಟ್ರೋ ಸಂಚಾರ ಆರಂಭವಾಗಲಿದೆ. ಉಳಿದಂತೆ ಮೈಸೂರು ರಸ್ತೆಯಿಂದ ಎಂಜಿ ರಸ್ತೆವರೆಗೆ ಮತ್ತು ಇಂದಿರಾನಗರದಿಂದ ಬೈಯಪ್ಪನಹಳ್ಳಿಯವರೆಗೆ ಮೆಟ್ರೋ ರೈಲು ಸಂಚಾರ ಎಂದಿನಂತೆ ಇರಲಿದ್ದು, ಉಳಿದ ಹಸಿರು ಬಣ್ಣದ ಮಾರ್ಗದ ಸಂಚಾರದಲ್ಲಿ ಯಾವುದೇ ಬದಲಾವಣೆಯಿರುವುದಿಲ್ಲ ಎಂದು ಬಿಎಂಆರ್ ಸಿಎಲ್ ಹೇಳಿದೆ.
ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಸೋಮವಾರ 
ರಾತ್ರಿ 11 ರಿಂದ 2 ಗಂಟೆಯವರೆಗೆ ಮೆಟ್ರೋ ರೈಲು ಸಂಚರಿಸಲಿದ್ದು, ಕಬ್ಬನ್​ ಪಾರ್ಕ್​ನಿಂದ ಬೈಯ್ಯಪ್ಪನಹಳ್ಳಿವರೆಗೆ ಬಸ್​ಗಳು ಸಂಚರಿಸಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT