ಅನಂತಪುರ ಈಶ್ವರಯ್ಯ 
ರಾಜ್ಯ

ಹಿರಿಯ ಕಲಾ ವಿಮರ್ಷಕ ಅನಂತಪುರ ಈಶ್ವರಯ್ಯ ವಿಧಿವಶ

ಕಲಾವಿಹಾರಿ, ಕಲಾ ಚಿಂತಕರಾಗಿದ್ದ ವಿಮರ್ಷಕ ಅನಂತಪುರ ಈಶ್ವರಯ್ಯ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.

ಉಡುಪಿ: ಕಲಾವಿಹಾರಿ, ಕಲಾ ಚಿಂತಕರಾಗಿದ್ದ ವಿಮರ್ಷಕ ಅನಂತಪುರ ಈಶ್ವರಯ್ಯ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.
ಕುಂಬಳೆ‌ ಅನಂತಪುರದ ಈಶ್ವರಯ್ಯ ಹಲವು ರೀತಿಯ ಲಲಿತ ಕಲೆಯ ಕಲಾವಿದರುಗಳಿಗೆ,ಕಲಾಸ್ವಾದಕರಿಗೆ, ಕಲಾ ಚಿಂತಕರಿಗೆ ಪತ್ರಕರ್ತರಿಗೆ, ಛಾಯಾಗ್ರಾಹಕರಿಗೆ, ಸಾಹಿತ್ಯಾಸಕ್ತರಿಗೆ ಹೀಗೆ ಹಲವು ಕ್ಷೇತ್ರದ ಜನರಿಗೆ ಚಿರಪರಿಚಿತವಾಗಿದ್ದ ಹೆಸರು. ಕನ್ನಡದ ಪ್ರಸಿದ್ದ ಮಾಸ ಪತ್ರಿಕೆ ತುಷಾರ, ಉದಯವಾಣಿ ಸಾಪ್ತಾಹಿಕ ಪುರವಣಿ ಮಾಜಿ ಸಂಪಾದಕರಾಗಿದ್ದ ಇವರು ಉಡುಪಿ ಎಂಜಿಎಂ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಪತ್ರಕರ್ತರಾಗಿ ಉದಯವಾಣಿ ಗೆ ಸೇರಿದ್ದರು.
ಕಲೆ, ಸಂಸ್ಕೃತಿಯ ವಿಮರ್ಶೆಗಳಿಗೆ ಹೆಸರಾಗಿದ್ದ ಇವರು ಹಲವು ಕಲಾವಿದರ ಬೆಳವಣಿಗೆಗೆ ಸಹಕಾರ ನೀಡಿದರು.ಫೋಟೋಗ್ರಫಿ ತರಬೇತಿಯನ್ನೂ ನೀಡಿತಿದ್ದ ಇವರು ನಿವೃತ್ತಿ ನಂತರ ಸಹ ಕಲಾ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.
ಸಂಗೀತದಲ್ಲಿ, ಯಕ್ಷಗಾನದಲ್ಲಿ, ಸಾಹಿತ್ಯದಲ್ಲಿ, ಛಾಯಾಗ್ರಹಣದಲ್ಲಿ ಹೀಗೆ ಹಲವು ಕ್ಷೇತ್ರಗಳಲ್ಲಿ ತನ್ನ ಅಭಿರುಚಿಯನ್ನು ಬೆಳೆಸಿಕೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel