ಕೆ.ಎಸ್ ಪುಟ್ಟಣ್ಣಯ್ಯ 
ರಾಜ್ಯ

ರೈತ ಮುಖಂಡ ಪುಟ್ಟಣ್ಣಯ್ಯ ನಿಧನ: ಮಂಡ್ಯದಲ್ಲಿ ನೊಂದ ಅಭಿಮಾನಿ ಆತ್ಮಹತ್ಯೆ

ಶಾಸಕ, ರೈತ ಮುಖಂಡ ಪುಟ್ಟಣ್ಣಯ್ಯ ಅವರ ಅಗಲಿಕೆಯ ನೋವಿನಿಂದ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ....

ಮಂಡ್ಯ: ಶಾಸಕ, ರೈತ ಮುಖಂಡ ಪುಟ್ಟಣ್ಣಯ್ಯ ಅವರ ಅಗಲಿಕೆಯ ನೋವಿನಿಂದ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕ್ಯಾತನಹಳ್ಳಿ ಗ್ರಾಮದ ಚಂದು(27) ಮಹದೇಶ್ವರ ದೇವಸ್ಥಾನದ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತ ಚಂದು ಅವರು ಪುಟ್ಟಣ್ಣಯ್ಯ ಅವರ ಅಚ್ಚುಮೆಚ್ಚಿನ ಶಿಷ್ಯನಾಗಿದ್ದ. ಅವರೊಂದಿಗೆ ಪಗಡೆ ಆಟವಾಡುತ್ತಿದ್ದರು..
ಭಾನುವಾರ ತೀವ್ರ ಹೃದಯಾಘಾತದಿಂದ ಮೃತಪಟ್ಟ ಪುಟ್ಟಣ್ಣಯ್ಯ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದ್ದು, ಪಾರ್ಥಿವ ಶರೀರವನ್ನು ಶ್ರೀರಂಗಪಟ್ಟಣದಿಂದ ಬೈಕ್​ ರ್ಯಾಲಿ, ಮೆರವಣಿಗೆ ಮೂಲಕ ಪಾಂಡವಪುರಕ್ಕೆ ತರಲಾಗುತ್ತಿದೆ.
ಪುಟ್ಟಣ್ಣಯ್ಯ ಅವರು ಹುಟ್ಟೂರು ಕ್ಯಾತನಹಳ್ಳಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು. ಮೌಢ್ಯ ವಿರೋಧಿಸುತ್ತಿದ್ದ ಪುಟ್ಟಣ್ಣಯ್ಯ ಅಂತ್ಯಕ್ರಿಯೆಯನ್ನು ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!