ಕೆ.ಎಸ್ ಪುಟ್ಟಣ್ಣಯ್ಯ 
ರಾಜ್ಯ

ರೈತ ಮುಖಂಡ ಪುಟ್ಟಣ್ಣಯ್ಯ ನಿಧನ: ಮಂಡ್ಯದಲ್ಲಿ ನೊಂದ ಅಭಿಮಾನಿ ಆತ್ಮಹತ್ಯೆ

ಶಾಸಕ, ರೈತ ಮುಖಂಡ ಪುಟ್ಟಣ್ಣಯ್ಯ ಅವರ ಅಗಲಿಕೆಯ ನೋವಿನಿಂದ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ....

ಮಂಡ್ಯ: ಶಾಸಕ, ರೈತ ಮುಖಂಡ ಪುಟ್ಟಣ್ಣಯ್ಯ ಅವರ ಅಗಲಿಕೆಯ ನೋವಿನಿಂದ ಅವರ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಕ್ಯಾತನಹಳ್ಳಿ ಗ್ರಾಮದ ಚಂದು(27) ಮಹದೇಶ್ವರ ದೇವಸ್ಥಾನದ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮೃತ ಚಂದು ಅವರು ಪುಟ್ಟಣ್ಣಯ್ಯ ಅವರ ಅಚ್ಚುಮೆಚ್ಚಿನ ಶಿಷ್ಯನಾಗಿದ್ದ. ಅವರೊಂದಿಗೆ ಪಗಡೆ ಆಟವಾಡುತ್ತಿದ್ದರು..
ಭಾನುವಾರ ತೀವ್ರ ಹೃದಯಾಘಾತದಿಂದ ಮೃತಪಟ್ಟ ಪುಟ್ಟಣ್ಣಯ್ಯ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದ್ದು, ಪಾರ್ಥಿವ ಶರೀರವನ್ನು ಶ್ರೀರಂಗಪಟ್ಟಣದಿಂದ ಬೈಕ್​ ರ್ಯಾಲಿ, ಮೆರವಣಿಗೆ ಮೂಲಕ ಪಾಂಡವಪುರಕ್ಕೆ ತರಲಾಗುತ್ತಿದೆ.
ಪುಟ್ಟಣ್ಣಯ್ಯ ಅವರು ಹುಟ್ಟೂರು ಕ್ಯಾತನಹಳ್ಳಿಯಲ್ಲಿ ಅಂತ್ಯಸಂಸ್ಕಾರ ಮಾಡಲಾಗುವುದು. ಮೌಢ್ಯ ವಿರೋಧಿಸುತ್ತಿದ್ದ ಪುಟ್ಟಣ್ಣಯ್ಯ ಅಂತ್ಯಕ್ರಿಯೆಯನ್ನು ಯಾವುದೇ ಧಾರ್ಮಿಕ ವಿಧಿ ವಿಧಾನಗಳಿಲ್ಲದೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT