ರಾಜನಾಥ್ ಸಿಂಗ್ 
ರಾಜ್ಯ

ಜೈನಧರ್ಮ ಭಾರತದ ಅಮೂಲ್ಯ ರತ್ನವಿದ್ದಂತೆ: ರಾಜನಾಥ್ ಸಿಂಗ್

ಜೈನ ಧರ್ಮ ತತ್ವ, ಸಿದ್ದಾಂತಗಳಿಂದ ಜಗತ್ತಿನಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘಟನೆಗಳನ್ನು ತೊಡೆದುಹಾಕಲು ಸಾಧ್ಯ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಶ್ರವಣಬೆಳಗೊಳ: ಜೈನ ಧರ್ಮ ತತ್ವ, ಸಿದ್ದಾಂತಗಳಿಂದ ಜಗತ್ತಿನಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಘಟನೆಗಳನ್ನು ತೊಡೆದುಹಾಕಲು ಸಾಧ್ಯ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. 
ಜೈನಧರ್ಮ ಭಾರತದ ಅಮೂಲ್ಯ ರತ್ನವಿದ್ದಂತೆ ಎಂದು ಅವರು ಹೇಳಿದರು.
ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ವಿಶ್ವ ವಿಖ್ಯಾತ ಮಹಾ ಮಸ್ತಕಾಭಿಷೇಕದ ಅಂತಿಮ ದಿನದ ಸಮಾರಂಭದಲ್ಲಿ ಮಾತನಾಡಿದ ಸಿಂಗ್ "ಇದು ಹಿಂಸೆಯ ವಿಜ್ರಂಭಣೆಯ ಕಾಲ. ಪರಸ್ಪರರು ಅಧಿಕಾರಕ್ಕಾಗಿ ಹಗೆ ಸಾಧಿಸುವ ಕಾಲವಿದು. ಆದರೆ ಇದೆಲ್ಲವನ್ನೂ ತೊಡೆದು ಹಾಕಬಹುದಾದ ಸಿದ್ದಾಂತ ಯಾವುದಿದೆ? ಜೈನ ಧರ್ಮದ ಸಿದ್ದಾಂತಗಳಿಂದ ನಾವು ಈ ಹಿಂಸೆಯನ್ನು ತೊಡೆದು ಹಾಕಬಹುದು" ಎಂದರು. 
ವಿಶ್ವದಲ್ಲಿ ಅಧಿಕಾರಕ್ಕಾಗಿ ಸ್ಪರ್ಧೆಗಳು ಹೆಚ್ಚುತ್ತಿದೆ. ಆದರೆ ಜೈನ ಧರ್ಮ ಬೋಧಿಸುವ, ಅನುಸರಿಸುವ ಶಾಂತಿ, ಸದ್ಭಾವನೆ ತತ್ವಗಳ ಕಂಡು ನನಗೆ ಅಚ್ಚರಿಯಾಗಿದೆ" ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT