ಪ್ರಮೋದಾ ದೇವಿ, ಮೊಮ್ಮಗ 
ರಾಜ್ಯ

ಸರಳವಾಗಿ ನಡೆದ ನಾಮಕರಣ; ಮೈಸೂರು ಯದುವಂಶದ ಯುವರಾಜನ ಹೆಸರೇನು ಗೊತ್ತಾ?

ಮೈಸೂರಿನ ಯದುವಂಶದ ಕುಡಿ, ಯುವರಾಜನ ನಾಮಕರಣ ಸಮಾರಂಭ ಸರಳವಾಗಿ ನೆರವೇರಿದ್ದು ಯುವರಾಜನಿಗೆ ರಾಜಮಾತೆ ಪ್ರಮೋದಾದೇವಿ...

ಬೆಂಗಳೂರು: ಮೈಸೂರಿನ ಯದುವಂಶದ ಕುಡಿ, ಯುವರಾಜನ ನಾಮಕರಣ ಸಮಾರಂಭ ಸರಳವಾಗಿ ನೆರವೇರಿದ್ದು ಯುವರಾಜನಿಗೆ ರಾಜಮಾತೆ ಪ್ರಮೋದಾದೇವಿ ಆದ್ಯವೀರ್ ನರಸಿಂಹ ರಾಜ ಒಡೆಯರ್ ಎಂದು ಹೆಸರಿಟ್ಟಿದ್ದಾರೆ. 
ಮೈಸೂರು ಅರಮನೆ ಬಿಟ್ಟು ಬೆಂಗಳೂರಿನ ಪ್ಯಾಲೇಸ್ ನಲ್ಲಿ ನಾಮಕರಣ ಸಮಾರಂಭ ಸರಳವಾಗಿ ನೆರವೇರಿತು. ಮೈಸೂರು ರಾಜಮನೆತನಕ್ಕೆ ರಾಜಕುಮಾರನ ಆಗಮನವಾದಾಗ ಇಡೀ ರಾಜ್ಯವೇ ಸಂಭ್ರಮ ಪಟ್ಟಿತ್ತು. ಇಂದು ಯದುವೀರ್ ತ್ರಿಷಿಕಾ ದಂಪತಿಯ ಮುದ್ದು ಕಂದನ ನಾಮಕರಣ ಸಮಾರಂಭದಲ್ಲಿ ರಾಜ ಕುಟುಂಬಸ್ಥರು ಭಾಗಿಯಾಗಿ ಯುವರಾಜನಿಗೆ ಶುಭ ಹಾರೈಸಿದರು. 
ಸಮಾರಂಭಕ್ಕೆ ಮಾಧ್ಯಮದವರಿಗೆ ಪ್ರವೇಶ ನಿರ್ಬಂಧಿಸಲಾಗಿತ್ತು. ಹತ್ತಿರದ ಸಂಬಂಧಿಗಳಷ್ಟೇ ಭಾಗಿಯಾಗಿದ್ದು ಆದ್ಯವೀರ್ ಯುವರಾಜ ಮೈಸೂರು ಸಂಸ್ಥಾನದ ಹೆಸರು ಉಳಿಸಿ ಬೆಳಸಲಿ ಎಂದು ಹಾರೈಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT