ಸಾಂದರ್ಭಿಕ ಚಿತ್ರ 
ರಾಜ್ಯ

ಚಳಿ ಕಾಯಿಸಲು ಹಚ್ಚಿದ್ದ ಬೆಂಕಿಗೆ ಬಿದ್ದು ಪಾನಮತ್ತ ಕಾವಲುಗಾರ ಸಜೀವ ದಹನ

ಚಳಿ ಕಾಯಿಸಲು ಹಚ್ಚಿದ್ದ ಬೆಂಕಿಗೆ ಬಿದ್ದು ಪಾನಮತ್ತ ಕಾವಲುಗಾರನೊಬ್ಬ ಸಜೀವ ದಹನವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಉಧ್ಯಮಬಾಗ್ ಬಳಿ ನಡೆದಿದೆ...

ಬೆಳಗಾವಿ: ಚಳಿ ಕಾಯಿಸಲು ಹಚ್ಚಿದ್ದ ಬೆಂಕಿಗೆ ಬಿದ್ದು ಪಾನಮತ್ತ ಕಾವಲುಗಾರನೊಬ್ಬ ಸಜೀವ ದಹನವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಉಧಮ್ ಭಾಗ್ ಬಳಿ ನಡೆದಿದೆ. 
ಪ್ರಭಾಕರ ವಸಂತ ಕುಕಳೇಕರ್ (61) ಮೃತ ದುರ್ದೈವಿಯಾಗಿದ್ದಾನೆ. ಈತ ಮ್ಯಾನಸನ್ ಎಂಜಿನಿಯರ್ ಕಂಪನಿಯಲ್ಲಿ ರಾತ್ರಿ ಪಾಳಿಯ ಕಾವಲುಗಾರನಾಗಿ ಕಾರ್ಯನಿರ್ವಹಿಸುತ್ತಿದ್ದ. 
ಚಳಿ ಕಾಯಿಸುವ ಸಲುವಾಗಿ ಬೆಂಕಿ ಹಚ್ಚಲಾಗಿದ್ದು, ದುರದೃಷ್ಟವಶಾತ್ ಆಕಸ್ಮಿಕವಾಗಿ ಬೆಂಕಿಗೆ ಬಿದ್ದಿರಬಹುದು ಎಂದು ಪೊಲೀಸರುಹೇಳಿದ್ದಾರೆ. 
ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪ್ರಭಾಕರ್ ಅವರ ಕುಟುಂಬ ಸದಸ್ಯರನ್ನು ವಿಚಾರಣೆಗೊಳಪಡಿಸಿದ್ದಾರೆ. 
ಸ್ಥಳೀಯ ನಾಯಿಗಳು ಪ್ರಭಾಕರ್ ಅವರ ಮೃತದೇಹವನ್ನು ತಿದ್ದಿದ್ದು, ಇದರ ಪರಿಣಾಮ ದೇಹ ಎರಡು ತುಂಡುಗಳಾಗಿವೆ ಎಂದು ಸ್ಥಳೀಯರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT