ಬಂಧನ 
ರಾಜ್ಯ

ಮಂಗಳೂರು: ದೀಪಕ್ ಹತ್ಯೆ ಪ್ರಕರಣ, 4 ಆರೋಪಿಗಳ ಬಂಧನ, ಕಾಟಿಪಳ್ಳದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ

ಮಂಗಳೂರಿನ ಕಾಟಿಪಳ್ಳದಲ್ಲಿ ಹಿಂದೂ ಕಾರ್ಯಕರ್ತ ದೀಪಕ್ ಹತ್ಯೆಯ 4 ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ.

ಕಾಟಿಪಳ್ಳ: ಮಂಗಳೂರಿನ ಕಾಟಿಪಳ್ಳದಲ್ಲಿ ಹಿಂದೂ ಕಾರ್ಯಕರ್ತ ದೀಪಕ್ ಹತ್ಯೆಯ 4 ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. 
ಮಾಧ್ಯಮಗಳ ವರದಿ ಪ್ರಕಾರ ದೀಪಕ್ ನ್ನು ಹತ್ಯೆ ಮಾಡಿ ಪರಾರಿಯಾಗುತ್ತಿದ್ದಾಗ ಪೊಲೀಸರು ಆರೋಪಿಗಳನ್ನು ಸಿನಿಮೀಯ ರೀತಿಯಲ್ಲಿ ಫೈರಿಂಗ್ ನಡೆಸಿ ಬಂಧಿಸಿದ್ದಾರೆ, ಈ ವೇಳೆ ಓರ್ವ ಆರೋಪಿ ಕಾಲಿಗೆ ಗುಂಡು ತಗುಲಿದೆ ಎಂದು ತಿಳಿದುಬಂದಿದೆ. 
ದೀಪಕ್ ಹತ್ಯೆ ಹಿನ್ನೆಲೆಯಲ್ಲಿ ಕಾಟಿಪಳ್ಳ, ಸುರತ್ಕಲ್ ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. 5 ಕೆಎಸ್ಆರ್ ಪಿ ತುಕಡಿ 6 ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT