ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ 
ರಾಜ್ಯ

ಸೇವೆಯ ಉದ್ದೇಶದಿಂದ ನಾವು ಕರ್ನಾಟಕಕ್ಕೆ ಬಂದಿದ್ದೇವೆ: ಸಿಎಂ ಯೋಗಿ ಆದಿತ್ಯನಾಥ್

ಸೇವಾ ಉದ್ದೇಶದಿಂದ ನಾವು ಕರ್ನಾಟಕ ರಾಜ್ಯಕ್ಕೆ ಬಂದಿದ್ದೇವೆಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಹೇಳಿದ್ದಾರೆ...

ಬೆಂಗಳೂರು: ಸೇವಾ ಉದ್ದೇಶದಿಂದ ನಾವು ಕರ್ನಾಟಕ ರಾಜ್ಯಕ್ಕೆ ಬಂದಿದ್ದೇವೆಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಹೇಳಿದ್ದಾರೆ. 
ಗೋವಿಂದರಾಜ ನಗರದಲ್ಲಿ ನಡೆಯುವ ಬಿಜೆಪಿ ಪರಿವರ್ತನಾ ರ್ಯಾಲಿಯಲ್ಲಿ ಭಾಗಿಯಾಗುವ ಸಲುವಾಗಿ ಇಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಗರಕ್ಕೆ ಆಗಮಿಸಿದ್ದಾರೆ. 
ಬೆಂಗಳೂರಿಗೆ ಆಗಮಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕರ್ನಾಟಕ ರಾಜ್ಯಕ್ಕೆ ಬಂದಾಗಲೆಲ್ಲಾ ನಾನು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡುತ್ತೇನೆ. ಈ ಬಾರಿ ಕೂಡ ಮಠಕ್ಕೆ ಭೇಟಿ ನೀಡಲಾಗುತ್ತಿದ್ದು, ಬಳಿಕ ಪರಿವರ್ತವಾ ರ್ಯಾಲಿಯಲ್ಲಿ ಪಾಲ್ಗೊಳ್ಳುತ್ತೇನೆಂದು ಹೇಳಿದ್ದಾರೆ. ಅಲ್ಲದೆ, ಸೇವೆಯ ಉದ್ದೇಶದಿಂದ ನಾನು ಕರ್ನಾಟಕ ರಾಜ್ಯಕ್ಕೆ ಆಗಮಿಸಿದ್ದೇವೆಂದು ಇದೇ ವೇಳೆ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT