ಶಾಸಕ ಭೈರತಿ ಬಸವರಾಜ್ 
ರಾಜ್ಯ

ಶೀರ್ಘದಲ್ಲೇ ಕೃಷ್ಣರಾಜಪುರದಲ್ಲಿ ಕೋರ್ಟ್ ಸಂಕೀರ್ಣ!

ತಾಲೂಕು ಕೇಂದ್ರವಾಗಿರುವ ಕೃಷ್ಣರಾಜಪುರದಲ್ಲಿ ಶೀರ್ಘದಲ್ಲೇ ಕೋರ್ಟ್ ಸಂಕೀರ್ಣ ಮತ್ತು ಆಧುನಿಕ ಮಾರುಕಟ್ಟೆ ಸಂಕೀರ್ಣವನ್ನು ನಿರ್ಮಿಸಲಾಗುವುದು ಎಂದು ಕಾಂಗ್ರೆಸ್ ಶಾಸಕ ಭೈರತಿ ಬಸವರಾಜ್ ಹೇಳಿದ್ದಾರೆ.

ಬೆಂಗಳೂರು: ತಾಲೂಕು ಕೇಂದ್ರವಾಗಿರುವ ಕೃಷ್ಣರಾಜಪುರದಲ್ಲಿ ಶೀರ್ಘದಲ್ಲೇ ಕೋರ್ಟ್ ಸಂಕೀರ್ಣ ಮತ್ತು ಆಧುನಿಕ ಮಾರುಕಟ್ಟೆ ಸಂಕೀರ್ಣವನ್ನು ನಿರ್ಮಿಸಲಾಗುವುದು ಎಂದು ಕಾಂಗ್ರೆಸ್ ಶಾಸಕ ಭೈರತಿ ಬಸವರಾಜ್ ಹೇಳಿದ್ದಾರೆ. 
ಕೃಷ್ಣರಾಜಪುರದಲ್ಲಿ ರಾಜು ಕ್ಷತ್ರೀಯ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಭೈರತಿ ಬಸವರಾಜ್ ಅವರು, ಆಡಳಿತಾತ್ಮಕ ಮೂಲಸೌಕರ್ಯ ಮತ್ತು ನಾಗರಿಕ ಸೌಕರ್ಯಗಳು ಹೆಚ್ಚಿಸುವ ಹಿನ್ನೆಲೆಯಲ್ಲಿ 50 ಕೋಟಿ ವೆಚ್ಚದಲ್ಲಿ ಕೋರ್ಟ್ ಸಂಕೀರ್ಣ ಮತ್ತು 18 ಕೋಟಿ ವೆಚ್ಚದಲ್ಲಿ ಆಧುನಿಕ ಮಾರುಕಟ್ಟೆ ಸಂಕೀರ್ಣವನ್ನು ನಿರ್ಮಿಸಲಾಗುವುದು ಎಂದರು. 
ಕೃಷ್ಣರಾಜಪುರ ಕ್ಷೇತ್ರದಲ್ಲಿ ಆರಂಭಿಸಿದ್ದ ಅಭಿವೃದ್ಧಿ ಕಾರ್ಯಗಳನ್ನು ಪಟ್ಟಿ ಮಾಡಿದ ಭೈರತಿ ಬಸವರಾಜ್ ಅವರು ರಾಮಮೂರ್ತಿನಗರ, ಹೊರಮಾವು ಮತ್ತು ಕಗ್ಗದಾಸಪುರದಲ್ಲಿ ಮೂರು ರೈಲ್ವೆ ಓವರ್ ಬ್ರಿಡ್ಜ್ ಗಳ ಕಾಮಗಾರಿ ವೇಗವಾಗಿ ನಡೆಯುತ್ತಿವೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

SCROLL FOR NEXT