ಸಾಂದರ್ಭಿಕ ಚಿತ್ರ 
ರಾಜ್ಯ

ಬಿಸಿಯೂಟದಲ್ಲಿ ಸಿರಿ ಧಾನ್ಯ ಬಳಕೆ; ಕರ್ನಾಟಕದಲ್ಲಿ ಜಾರಿ

ಶಾಲಾ ಮಕ್ಕಳ ಪೌಷ್ಠಿಕಾಂಶ ಹೆಚ್ಚಿಸಲು ಮತ್ತು ಆರೋಗ್ಯ ರಕ್ಷಣೆ ಉದ್ದೇಶದಿಂದ ಇಸ್ಕಾನ್ ....

ಬೆಂಗಳೂರು:ಶಾಲಾ ಮಕ್ಕಳ ಪೌಷ್ಠಿಕಾಂಶ ಹೆಚ್ಚಿಸಲು ಮತ್ತು ಆರೋಗ್ಯ ರಕ್ಷಣೆ ಉದ್ದೇಶದಿಂದ ಇಸ್ಕಾನ್ ಸಂಸ್ಥೆ ಒದಗಿಸುವ ಮಧ್ಯಾಹ್ನದ ಬಿಸಿಯೂಟದಲ್ಲಿ ಸಿರಿ ಧಾನ್ಯ ಬಳಸಿ ತಯಾರಿಸಿದ ಆಹಾರವನ್ನು ನೀಡುವ ಕಾರ್ಯಕ್ರಮವನ್ನು ರಾಜ್ಯದಲ್ಲಿ ಪ್ರಾಯೋಗಿಕವಾಗಿ ಇಂದು ಜಾರಿಗೆ ತರಲಾಗಿದೆ.
ಬೆಂಗಳೂರಿನ ಕುಮಾರ ಸ್ವಾಮಿ ಲೇಔಟ್‍ನ ಸರ್ಕಾರಿ ಶಾಲೆಯ ಮಕ್ಕಳಿಗೆ ಸಿರಿಧಾನ್ಯ ಒಳಗೊಂಡ ಮಧ್ಯಾಹ್ನದ ಬಿಸಿಯೂಟ ಯೋಜನೆಯನ್ನು ಕೃಷಿ ಸಚಿವ ಕೃಷ್ಣ ಭೈರೇಗೌಡ ವಿತರಿಸಿ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮೊದಲ ಹಂತದಲ್ಲಿ 20 ಶಾಲೆಗಳ 1 ಸಾವಿರದ 622 ಮಕ್ಕಳಿಗೆ ಬಿಸಿಯೂಟದ ಸೌಲಭ್ಯ ದೊರೆಯಲಿದೆ ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT