ಹೈಕೋರ್ಟ್ 
ರಾಜ್ಯ

ಲೋಕಾಯುಕ್ತ ರಿಜಿಸ್ಟಾರ್ ವಿರುದ್ಧ ನಿಲುವಳಿ ಸೂಚನೆ: ಅವಿವೇಕದ ಕ್ರಮ ಕೈಗೊಳ್ಳದಂತೆ ವಿಧಾನಸಭೆಗೆ ಹೈಕೋರ್ಟ್ ಸೂಚನೆ

ಕರ್ನಾಟಕ ಲೋಕಾಯುಕ್ತ ರಿಜಿಸ್ಟಾರ್ ವಿರುದ್ಧ ನಿಲುವಳಿ ಸೂಚನೆ ಮಂಡಿಸಿದ್ದ ಕರ್ನಾಟಕ ವಿಧಾನಸಭೆಗೆ ಹಿನ್ನಡೆ ಉಂಟಾಗಿದ್ದು, ಅವಿವೇಕದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಕರ್ನಾಟಕ ವಿಧಾನಸಭೆಗೆ ಸೂಚನೆ

ಬೆಂಗಳೂರು: ಕರ್ನಾಟಕ ಲೋಕಾಯುಕ್ತ ರಿಜಿಸ್ಟಾರ್ ವಿರುದ್ಧ ನಿಲುವಳಿ ಸೂಚನೆ ಮಂಡಿಸಿದ್ದ ಕರ್ನಾಟಕ ವಿಧಾನಸಭೆಗೆ ಹಿನ್ನಡೆ ಉಂಟಾಗಿದ್ದು, ಅವಿವೇಕದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಕರ್ನಾಟಕ ವಿಧಾನಸಭೆಗೆ ಸೂಚನೆ ನೀಡಿದೆ. 
ಲೋಕಾಯುಕ್ತ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಂತರ ನಿಲುವಳಿ ಸೂಚನೆ ವಿರುದ್ಧ ಹೈಕೋರ್ಟ್ ನ ನ್ಯಾ.ಎಎಸ್ ಭೋಪಣ್ಣ ಅವರು ಮಧ್ಯಂತರ ಆದೇಶ ಹೊರಡಿಸಿದ್ದು, ವಿಧಾನಸಭಾಧ್ಯಕ್ಷರು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಪ್ರಕರಣದಲ್ಲಿ ಹೆಸರಿಸಲಾಗಿದ್ದವರಿಗೆ ನೊಟೀಸ್ ಜಾರಿ ಮಾಡಲಾಗಿದೆ. 
ಡಿ.26, 2017 ರಂದು ಕರ್ನಾಟಕ ವಿಧಾನಸಭೆಯಿಂದ ಜಾರಿಯಾಗಿದ್ದ ನಿಲುವಳಿ ಸೂಚನೆಗೆ ಸಂಬಂಧಿಸಿದ್ದ ನೋಟಿಸ್ ನ್ನು ಲೋಕಾಯುಕ್ತ ಹಾಗೂ ರಿಜಿಸ್ಟಾರ್ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

SCROLL FOR NEXT