ರಕ್ತದಲ್ಲಿ ಬರೆದ ಪತ್ರ 
ರಾಜ್ಯ

ಗೋಹತ್ಯೆ ನಿಷೇಧಕ್ಕೆ ಆಗ್ರಹಿಸಿ ಪ್ರಧಾನಿ, ಸಿಎಂಗೆ ರಕ್ತದಲ್ಲಿ ಪತ್ರ ಬರೆದ ಐವರು ಸ್ವಾಮೀಜಿಗಳು

ಗೋಹತ್ಯೆ ನಿಷೇಧಿಸುವಂತೆ ಹಾಗೂ ದೇಸಿ ತಳಿಯ ಗೋವುಗಳನ್ನು ರಕ್ಷಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲೆಯ ಐವರು ಸ್ವಾಮೀಜಿಗಳು....

ಮೈಸೂರು: ಗೋಹತ್ಯೆ ನಿಷೇಧಿಸುವಂತೆ ಹಾಗೂ ದೇಸಿ ತಳಿಯ ಗೋವುಗಳನ್ನು ರಕ್ಷಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲೆಯ ಐವರು ಸ್ವಾಮೀಜಿಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶನಿವಾರ ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಇಂದು ಮೈಸೂರಿನ ಅಗ್ರಹಾರದ ಹೊಸಮಠದಲ್ಲಿ ಭಾರತೀಯ ಗೋ ಪರಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಐವರು ಸ್ವಾಮೀಜಿಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ರಕ್ತದಲ್ಲಿ ಪತ್ರ ಬರೆದಿದ್ದಾರೆ.
ಗೋ ಹತ್ಯೆ ನಿಷೇಧಕ್ಕೆ ಆಗ್ರಹಿಸಿ ಹೊಸಮಠದ ಚಿದಾನಂದ ಸ್ವಾಮೀಜಿ, ಮೇಲುಕೋಟೆಯ ಇಳೈ ಆಳ್ವಾರ್ ಸ್ವಾಮೀಜಿ, ನೀಲಕಂಠ ಮಠದ ಸಿದ್ದಮಲ್ಲ ಸ್ವಾಮೀಜಿ, ಸವಿತಾ ಸಮಾಜದ ಶ್ರೀಕರ ಬಸವಾನಂದ ಸ್ವಾಮೀಜಿ, ತ್ರಿಪುರ ಭೈರವಿ ಮಠದ ಕೃಷ್ಣ ಮೋಹನಾನಂದ ಗಿರಿ ಗೋಸ್ವಾಮಿ ಅವರು ರಕ್ತದಲ್ಲಿ ಪತ್ರ ಬರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT