ಅರ್ಚಕರಿಗೆ ರೇವಣ್ಣ ಮಂಗಳಾರತಿ 
ರಾಜ್ಯ

ವಾಸ್ತುಪ್ರಕಾರ ಗುದ್ದಲಿ ಪೂಜೆ ಮಾಡದ ಅರ್ಚಕರಿಗೆ ರೇವಣ್ಣ ಪೂಜೆ!

ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರು ವಾಸ್ತು ಪ್ರಕಾರ ಪೂಜೆ ಮಾಡದ ಅರ್ಚಕರಿಗೆ ಮಂಗಳಾರತಿ...

ಹಾಸನ: ಲೋಕೋಪಯೋಗಿ ಸಚಿವ ಎಚ್ ಡಿ ರೇವಣ್ಣ ಅವರು ವಾಸ್ತು ಪ್ರಕಾರ ಪೂಜೆ ಮಾಡದ ಅರ್ಚಕರಿಗೆ ಮಂಗಳಾರತಿ ಮಾಡಿದ ಘಟನೆ ಸೋಮವಾರ ನೆಡೆದಿದೆ. 
ಇಂದು ಹಾಸನ ವೈದ್ಯಕೀಯ ವಿದ್ಯಾರ್ಥಿನಿಯರ ಹಾಸ್ಟೆಲ್ ಶಂಕು ಸ್ಥಾಪನೆಗೆ ಆಮಿಸಿದ್ದ ಸಚಿವರು, ಗುದ್ದಲಿ ಪೂಜೆ ಮಾಡುವಾಗ ಯಾವ ಕಡೆ ಪಾಯ ತೆಗಿಬೇಕು ಅಂತ ಗೊಲ್ಲಿ. ಯಾರ್ರೀ ಈ ಅನನುಭವಿ ಅರ್ಚಕರನ್ನು ಕರೆಸಿದ್ದು..? ಎಂದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗುದ್ದಲಿ ಪೊಜೆ ವೇಳೆ ಯಾವ ದಿಕ್ಕಿಗೆ ಪಾಯ ತೆಗಿಸಬೇಕು ಎಂಬುದೇ ಇವರಿಗೆ ಗೊತ್ತಿಲ್ಲ. ಅನುಭವಿ ಅರ್ಚಕರನ್ನು ಕರೆಸುವುದನ್ನು ಬಿಟ್ಟು ಇವರನ್ನು ಯಾಕ್ರೀ ಕರೆಸಿದ್ದಿರಿ‌ ಎಂದು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಸಚಿವರು ಗರಂ ಆಗುತ್ತಿದ್ದಂತೆ ತಬ್ಬಿಬ್ಬಾದ ಅಧಿಕಾರಿಗಳು, ಕೊನೆಗೆ ಗುದ್ದಲಿ ಪೊಜೆ ಮಾಡುವ ದಿಕ್ಕನ್ನು ಬದಲಿಸಿ ಕಾರ್ಯಕ್ರಮ ಮುಂದುವರೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT