ಜು.02-08 ವರೆಗೆ ರಾಮಾಯಣ ಪ್ರವಚನ ಸಪ್ತಾಹ: ಡಾ.ಪಾವಗಡ ಪ್ರಕಾಶ್ ರಾವ್ ರಿಂದ ಉಪನ್ಯಾಸ 
ರಾಜ್ಯ

ಜು.02-08 ವರೆಗೆ ರಾಮಾಯಣ ಪ್ರವಚನ ಸಪ್ತಾಹ: ಡಾ.ಪಾವಗಡ ಪ್ರಕಾಶ್ ರಾವ್ ರಿಂದ ಉಪನ್ಯಾಸ

ಮನೋರಂಜನಿ ಸಾಂಸ್ಕೃತಿಕ ವೇದಿಕೆಯಿಂದ ನಗರದ ಚಿಕ್ಕಲಸಂದ್ರದಲ್ಲಿ ಜು.02 ರಿಂದ ರಾಮಾಯಣ ಸಂಪೂರ್ಣ ಸಮದ್ರದರ್ಶನ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದೆ.

ಮನೋರಂಜನಿ ಸಾಂಸ್ಕೃತಿಕ ವೇದಿಕೆಯಿಂದ ನಗರದ ಚಿಕ್ಕಲಸಂದ್ರದಲ್ಲಿ ಜು.02 ರಿಂದ ರಾಮಾಯಣ ಸಂಪೂರ್ಣ ಸಮಗ್ರದರ್ಶನ ಸಪ್ತಾಹವನ್ನು ಹಮ್ಮಿಕೊಳ್ಳಲಾಗಿದ್ದು, ಸಿದ್ಧಿಗಣಪತಿ ದೇವಾಲಯ ಸಮಿತಿ ಉಪನ್ಯಾಸವನ್ನು ಆಯೋಜಿಸಿದೆ 
ಖ್ಯಾತ ವಾಗ್ಮಿಗಳು, ಕನ್ನಡಪ್ರಭ.ಕಾಂ ನ ರಾಮಾಯಣ ಅವಲೋಕನ  ಅಂಕಣಕಾರರಾದ ವಿದ್ವಾಂಸರಾದ ಡಾ.ಪಾವಗಡ ಪ್ರಕಾಶ್ ರಾವ್ ಅವರು ಮೊದಲ ಸಪ್ತಾಹದಲ್ಲಿ ರಾಮವಂಶ ಪರಿಚಯ (ಬ್ರಹ್ಮನಿಂದ ರಾಮನ ಜನನದ ವರೆಗೂ) ಉಪನ್ಯಾಸ ನೀಡಲಿದ್ದಾರೆ. 
ಚಿಕ್ಕಲಸಂದ್ರ  ಕೆ.ಎಸ್ ಆರ್ ಟಿಸಿ ಲೇಔಟ್ ನಲ್ಲಿರುವ ಮನೋರಂಜಿನಿ ಸಭಾಂಗಣದಲ್ಲಿ ಜು.02 ರಿಂದ  ಜು.08 ವರೆಗೆ  ಸಂಜೆ 6:30 ಯಿಂದ 8 ವರೆಗೆ ಉಪನ್ಯಾಸ ಕಾರ್ಯಕ್ರಮವಿರಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT