ಎಚ್. ಡಿ. ರೇವಣ್ಣ 
ರಾಜ್ಯ

ಬೆಂಗಳೂರು-ಮೈಸೂರು ಅಷ್ಟಪಥ ಹೆದ್ದಾರಿ ಕಾಮಗಾರಿ ಸದ್ಯದಲ್ಲೇ ಆರಂಭ: ಹೆಚ್.ಡಿ. ರೇವಣ್ಣ

ಮೈಸೂರು- ಬೆಂಗಳೂರು ಅಷ್ಟಪಥ ಹೆದ್ದಾರಿ ಯೋಜನೆಗಾಗಿ ಶೇ.64 ರಷ್ಟು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಂದು ಅಥವಾ ಒಂದೂವರೆ ವರ್ಷದೊಳಗೆ ಯೋಜನೆ ಪೂರ್ಣಗೊಳ್ಳಲಿದೆ ಎಂದು ಲೋಕೊಪಯೋಗಿ ಸಚಿವ ಎಚ್. ಡಿ. ರೇವಣ್ಣ ಹೇಳಿದ್ದಾರೆ.

ಬೆಂಗಳೂರು: ಮೈಸೂರು- ಬೆಂಗಳೂರು ಅಷ್ಟಪಥ ಹೆದ್ದಾರಿ ಯೋಜನೆಗಾಗಿ ಶೇ.64 ರಷ್ಟು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಂದು ಅಥವಾ ಒಂದೂವರೆ ವರ್ಷದೊಳಗೆ ಯೋಜನೆ ಪೂರ್ಣಗೊಳ್ಳಲಿದೆ  ಎಂದು ಲೋಕೊಪಯೋಗಿ ಸಚಿವ ಎಚ್. ಡಿ. ರೇವಣ್ಣ ಹೇಳಿದ್ದಾರೆ.

ವಿಧಾನಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ತ್ವರಿತಗತಿಯಲ್ಲಿ ಭೂ ಸ್ವಾಧೀನಕ್ಕಾಗಿ ವಿಶೇಷ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಎರಡು ಹಂತದಲ್ಲಿ  ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
  ಮೊದಲ ಹಂತದಲ್ಲಿ 3.501 ಕೋಟಿ ರೂಪಾಯಿ ವೆಚ್ಚದಲ್ಲಿ 18 ಕಿಲೋ ಮೀಟರ್ ಹಾಗೂ  ಎನ್ .ಹೆಚ್ 275ರ 74.2 ಕಿಲೋ ಮೀಟರ್ ಹಾಗೂ ಎರಡನೇ ಹಂತದಲ್ಲಿ 2919.81 ಕೋಟಿ ರೂ. ವೆಚ್ಚದಲ್ಲಿ 74.2 ಕಿಲೋಮೀಟರ್  ಮತ್ತು 135.3 ಕಿಲೋ ಮೀಟರ್  ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT