ಸಂಗ್ರಹ ಚಿತ್ರ 
ರಾಜ್ಯ

ನಕ್ಸಲ್‌ರಿಂದ ನೆಲಬಾಂಬ್ ಸ್ಫೋಟ: ರಾಜ್ಯದ ಇಬ್ಬರು ಯೋಧರು ಹುತಾತ್ಮ!

ಛತ್ತೀಸ್ ಗಢದ ಕಂಕೇರ್ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ನೆಲ ಬಾಂಬ್ ಸ್ಫೋಟದಲ್ಲಿ ಕರ್ನಾಟಕ ಮೂಲದ ಇಬ್ಬರು ಬಿಎಸ್ಎಫ್ ಯೋಧರು ಹುತಾತ್ಮರಾಗಿದ್ದಾರೆ...

ರಾಯ್‌ಪುರ: ಛತ್ತೀಸ್ ಗಢದ ಕಂಕೇರ್ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ನೆಲ ಬಾಂಬ್ ಸ್ಫೋಟದಲ್ಲಿ ಕರ್ನಾಟಕ ಮೂಲದ ಇಬ್ಬರು ಬಿಎಸ್ಎಫ್ ಯೋಧರು ಹುತಾತ್ಮರಾಗಿದ್ದಾರೆ. 
ನಕ್ಸಲ್ ಹಾವಳಿ ಹೆಚ್ಚಾಗಿರುವ ತಡಬೌಲಿ ಗ್ರಾಮ ಸಮೀಪದ ಅರಣ್ಯದಲ್ಲಿ ಸೋಮವಾರ ಸಂಜೆ ಬೈಕ್ ನಲ್ಲಿ ಗಸ್ತು ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದ್ದು ಇದರಲ್ಲಿ ಯೋಧರಾದ ಸಂತೋಷ್ ಲಕ್ಷ್ಮಣ್ ಮತ್ತು ವಿಜಯಾನಂದ ನಾಯಕ್ ಹುತಾತ್ಮರಾಗಿದ್ದಾರೆ. 
ಬಿಎಸ್ಎಫ್ ನ 121ನೇ ಬೆಟಾಲಿಯನ್ ನ ಯೋಧರ ಬೈಕ್ ಗಸ್ತು ತಂಡವನ್ನು ಗುರಿಯಾಗಿಸಿಕೊಂಡು ನಕ್ಸಲರು ಸ್ಫೋಟ ನಡೆಸಿದ್ದರು. ಸ್ಫೋಟದ ರಭಸಕ್ಕೆ ಬೈಕ್ ಛಿದ್ರಗೊಂಡಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯೋಧರಿಬ್ಬರು ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT