ಬೆಳಗಾವಿ: ಸೊಸೈಟಿಯಲ್ಲಿ ಕಳುವಾಗಿದ್ದ 1.1 ಕೋಟಿ ರೂ. ಮೌಲ್ಯದ ಆಭರಣ ವಶ, ಮೂವರ ಬಂಧನ 
ರಾಜ್ಯ

ಬೆಳಗಾವಿ: ಸೊಸೈಟಿಯಲ್ಲಿ ಕಳುವಾಗಿದ್ದ 1.1 ಕೋಟಿ ರೂ. ಮೌಲ್ಯದ ಆಭರಣ ವಶ, ಮೂವರ ಬಂಧನ

ಸ್ಥಳೀಯ ಸಹಕಾರ ಸಂಘದ ಖಜಾನೆಯಿಂದ 4 ಕೆಜಿ ಚಿನ್ನದ ಆಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿರುವ ಪೋಲೀಸರು 1.1 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ: ಸ್ಥಳೀಯ ಸಹಕಾರ ಸಂಘದ ಖಜಾನೆಯಿಂದ 4 ಕೆಜಿ ಚಿನ್ನದ ಆಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿರುವ ಬೆಳಗಾವಿ ಪೋಲೀಸರು 1.1 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಪೋಲೀಸರು ಕಳ್ಳರು ದೋಚಿದ್ದ ಎಲ್ಲಾ ಆಭರಣಗಳನ್ನು ಮರುವಶಪಡಿಸಿಕೊಂಡಿದ್ದಾರೆ
ಮಂಗೇಶ್ ಶಶಿಕಾಂತ್ ಶಿರೋದ್ಕರ್ (45), ಶ್ರೀ ಶೈಲ್ ಯಮನಪ್ಪ ತರಿಹಾಳ್ ( (35)  ಮತ್ತು ಮಾರುತಿ ಮಹಾಬಲೇಶ್ವರ ರಾಯ್ಕರ್ (45) ಬಂಧಿತ ಆರೋಪಿಗಳು.
ಈ ಮೂವರು ಕಲಿಕಾ ದೈವದ್ಯ ಸೌಹಾರ್ದ ಕೋಆಪರೇಟಿವ್  ಸೊಸೈಟಿಯ (ಕೆಡಿಎಸ್ಸಿಎಸ್) ಯಲ್ಲಿ ಕೆಲಸ ಮಾಡುತ್ತಿದ್ದರು.ಹಾಗೆಯೇ ತಾವು ಕೆಲಸ ಮಾಡುತ್ತಿದ್ದ ಸೊಸೈಟಿಯ ಚಿನ್ನಾಭರಣವನ್ನೇ ದೋಚುವ ಕೃತ್ಯ ನಡೆಸಿದ್ದರು.ಸೊಸೈಟಿಯು ಜನರಿಗೆ ಸಾಲವನ್ನು ನೀಡಿದ್ದು ಸಾಲದ ಭದ್ರತೆಗಾಗಿ ಚಿನ್ನವನ್ನು ಇರಿಸಿಕೊಂಡಿತ್ತು ಎನ್ನಲಾಗಿದೆ. ಸೊಸೈಟಿಯ ಮ್ಯಾನೇಜರ್ ಆಗಿದ್ದ ಶಿರೋದ್ಕರ್ ಈ ಕೃತ್ಯದ ಪ್ರಮುಖ ರೂವಾರಿಯಾಗಿದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT