ಬೆಳಗಾವಿ: ಸೊಸೈಟಿಯಲ್ಲಿ ಕಳುವಾಗಿದ್ದ 1.1 ಕೋಟಿ ರೂ. ಮೌಲ್ಯದ ಆಭರಣ ವಶ, ಮೂವರ ಬಂಧನ 
ರಾಜ್ಯ

ಬೆಳಗಾವಿ: ಸೊಸೈಟಿಯಲ್ಲಿ ಕಳುವಾಗಿದ್ದ 1.1 ಕೋಟಿ ರೂ. ಮೌಲ್ಯದ ಆಭರಣ ವಶ, ಮೂವರ ಬಂಧನ

ಸ್ಥಳೀಯ ಸಹಕಾರ ಸಂಘದ ಖಜಾನೆಯಿಂದ 4 ಕೆಜಿ ಚಿನ್ನದ ಆಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿರುವ ಪೋಲೀಸರು 1.1 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ: ಸ್ಥಳೀಯ ಸಹಕಾರ ಸಂಘದ ಖಜಾನೆಯಿಂದ 4 ಕೆಜಿ ಚಿನ್ನದ ಆಭರಣಗಳ ಕಳವು ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಿರುವ ಬೆಳಗಾವಿ ಪೋಲೀಸರು 1.1 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ವಶಕ್ಕೆ ಪಡೆದಿದ್ದಾರೆ.
ಪೋಲೀಸರು ಕಳ್ಳರು ದೋಚಿದ್ದ ಎಲ್ಲಾ ಆಭರಣಗಳನ್ನು ಮರುವಶಪಡಿಸಿಕೊಂಡಿದ್ದಾರೆ
ಮಂಗೇಶ್ ಶಶಿಕಾಂತ್ ಶಿರೋದ್ಕರ್ (45), ಶ್ರೀ ಶೈಲ್ ಯಮನಪ್ಪ ತರಿಹಾಳ್ ( (35)  ಮತ್ತು ಮಾರುತಿ ಮಹಾಬಲೇಶ್ವರ ರಾಯ್ಕರ್ (45) ಬಂಧಿತ ಆರೋಪಿಗಳು.
ಈ ಮೂವರು ಕಲಿಕಾ ದೈವದ್ಯ ಸೌಹಾರ್ದ ಕೋಆಪರೇಟಿವ್  ಸೊಸೈಟಿಯ (ಕೆಡಿಎಸ್ಸಿಎಸ್) ಯಲ್ಲಿ ಕೆಲಸ ಮಾಡುತ್ತಿದ್ದರು.ಹಾಗೆಯೇ ತಾವು ಕೆಲಸ ಮಾಡುತ್ತಿದ್ದ ಸೊಸೈಟಿಯ ಚಿನ್ನಾಭರಣವನ್ನೇ ದೋಚುವ ಕೃತ್ಯ ನಡೆಸಿದ್ದರು.ಸೊಸೈಟಿಯು ಜನರಿಗೆ ಸಾಲವನ್ನು ನೀಡಿದ್ದು ಸಾಲದ ಭದ್ರತೆಗಾಗಿ ಚಿನ್ನವನ್ನು ಇರಿಸಿಕೊಂಡಿತ್ತು ಎನ್ನಲಾಗಿದೆ. ಸೊಸೈಟಿಯ ಮ್ಯಾನೇಜರ್ ಆಗಿದ್ದ ಶಿರೋದ್ಕರ್ ಈ ಕೃತ್ಯದ ಪ್ರಮುಖ ರೂವಾರಿಯಾಗಿದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT