ಬಿಲ್ವೇಂದರ್ ಕೌರ್ 
ರಾಜ್ಯ

ಸಾಗರದಲ್ಲಿ ಪಂಜಾಬ್ ಮಹಿಳೆ, ಕುಟುಂಬ ಪತ್ತೆ ಹಚ್ಚುವ ಪ್ರಯತ್ನದಲ್ಲಿ ಪೊಲೀಸರು

ಪಂಜಾಬ್ ಮಹಿಳೆಯೊಬ್ಬರು 19 ತಿಂಗಳುಗಳಿಂದ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿದ್ದಾರೆ. ಆಕೆ ತನ್ನ ಸ್ವಂತ ಊರು ಹಾಗೂ ಕುಟುಂಬದ ಬಗ್ಗೆ ನನಪಿನ ಶಕ್ತಿಯನ್ನು ಕಳೆದುಕೊಂಡಿದ್ದು, ಅವರ ಕುಟುಂಬವನ್ನು ಪತ್ತೆ ಹಚ್ಚುವ ಪ್ರಯತ್ನವನ್ನು ಪೊಲೀಸರು ಮುಂದುವರೆಸಿದ್ದಾರೆ.

ಶಿವಮೊಗ್ಗ: ಪಂಜಾಬ್ ಮಹಿಳೆಯೊಬ್ಬರು 19  ತಿಂಗಳುಗಳಿಂದ  ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿದ್ದಾರೆ. ಆಕೆ ತನ್ನ ಸ್ವಂತ ಊರು ಹಾಗೂ ಕುಟುಂಬದ ಬಗ್ಗೆ ನನಪಿನ ಶಕ್ತಿಯನ್ನು ಕಳೆದುಕೊಂಡಿದ್ದು,  ಅವರ ಕುಟುಂಬವನ್ನು ಪತ್ತೆ ಹಚ್ಚುವ ಪ್ರಯತ್ನವನ್ನು ಪೊಲೀಸರು ಮುಂದುವರೆಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರದ ಬೀದಿಗಳಲ್ಲಿ   2016 ಡಿಸೆಂಬರ್ 16 ರಂದು ಬಿಲ್ವೇಂದರ್ ಕೌರ್ ಕಾಣಿಸಿಕೊಂಡಿದ್ದಾರೆ. ಆಕೆಯನ್ನು ಜನ ಜೀವನ ಜಾಗೃತಿ ವೇದಿಕೆ ಅಧ್ಯಕ್ಷರು ರಕ್ಷಿಸಿದ್ದು,  ಮುಖ್ಯ ನಾಗರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದು,ಪರಿಹಾರ ಕೇಂದ್ರದಲ್ಲಿ ಇರಿಸಲಾಗಿದೆ.
ಪತಿ ಸುಕ್ವಿಂದರ್  ಸಿಂಗ್ , ಅಂಗಡಿಯೊಂದನ್ನು ಇಟ್ಟುಕೊಂಡಿದ್ದು, ಮಗ ಮಾಂಜಿತ್ ಸಿಂಗ್ ಮತ್ತು ಮಗಳು ಜಾನ್ ಪ್ರೀತ್ ಕೌರ್ ಎಂದು ಮಧ್ಯವಯಸ್ಸಿನ  ಬಿಲ್ವೇಂದರ್  ಕೌರ್    ಅಪೂರ್ಣ ಮಾಹಿತಿ ನೀಡಿದ್ದು, ಸ್ಥಳೀಯ ವ್ಯಾಪಾರಿ ಧರ್ಮೇಂದ್ರ ಸಿಂಗ್  ನೆರವಿನೊಂದಿಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ.
ಪಾಟಿಯಾಲದಿಂದ ಸಾಗರಕ್ಕೆ ಆಗಮಿಸಿದ್ದು, ಪಂಜಾಬ್ ನಲ್ಲಿನ ಸನೌರ್ ನಲ್ಲಿ 8 ನೇ ತರಗತಿವರೆಗೂ ವ್ಯಾಸಂಗ  ಮಾಡಿದ್ದು, ತನ್ನ  ಸಹೋದರ ಗುರ್ಮೆಜ್ ಸಿಂಗ್  ಸನೌರ್ ನಲ್ಲಿ ವಾಸಿಸುತ್ತಿರುವುದಾಗಿ ಆ ಮಹಿಳೆ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ, ಮತ್ತೆ ದಾಳಿಯಾದರೆ ಒತ್ತಡಕ್ಕೆ ಮಣಿಯದೆ ಅನಿಯಂತ್ರಿತ ದಾಳಿ: ಇರಾನ್ ಕಠಿಣ ಎಚ್ಚರಿಕೆ

West Asia war: ಇರಾನ್ ಗ್ಯಾಸ್ ಫೀಲ್ಡ್ ಮೇಲಿನ ದಾಳಿ ‘ಸೋಲೋ ಆಪರೇಷನ್’; ಅಮೆರಿಕಾ ಪಾತ್ರವಿಲ್ಲ- ಇಸ್ರೇಲ್ ಸ್ಪಷ್ಟನೆ

ಯುಗಾದಿ ಆಯ್ತು, ಇದೀಗ ಎಲ್ಲೆಡೆ ಹೊಸ ತೊಡಕು ಸಂಭ್ರಮ: ಮಾಂಸ ಖರೀದಿಗೆ ಪಾಪಣ್ಣ ಮಟನ್‌ ಸ್ಟಾಲ್‌ ಮುಂದೆ ಜನರ ಕ್ಯೂ..!

ದೇವೇಗೌಡರು- ಕುಮಾರಸ್ವಾಮಿ ಅವರಿಗೆ ವಿಶಾಲ ಹೃದಯ ಇರಲಿಲ್ಲ: ಅವರನ್ನು ಪಿಎಂ- ಸಿಎಂ ಮಾಡಿದ್ದು ನಮ್ಮ ಪಕ್ಷ; ಡಿ.ಕೆ‌. ಶಿವಕುಮಾರ್

ಮೂತ್ರನಾಳದ ಸೋಂಕಿನ ಕುರಿತು ನಿರ್ಲಕ್ಷ ಬೇಡ: ಯುಟಿಐ ತಡೆಗಟ್ಟಲು ಇಲ್ಲಿದೆ ಮಾರ್ಗದರ್ಶನ..

SCROLL FOR NEXT