ರಸ್ತೆ ಅಪಘಾತದಲ್ಲಿ ಯುವತಿ ಸಾವು, ನೇತ್ರ ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬ 
ರಾಜ್ಯ

ಬೆಂಗಳೂರು: ರಸ್ತೆ ಅಪಘಾತದಲ್ಲಿ ಯುವತಿ ಸಾವು, ನೇತ್ರ ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬ

ಕಾಂಕ್ರೀಟ್ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲ್​ಬಾಗ್​ ಸಮೀಪ ನಡೆದಿದೆ.

ಬೆಂಗಳೂರು: ಕಾಂಕ್ರೀಟ್ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲ್​ಬಾಗ್​ ಸಮೀಪ ನಡೆದಿದೆ. 
ಮೃತಳನ್ನು ಪ್ರೀತಿ (19) ಎಂದು ಗುರುತಿಸಲಾಗಿದ್ದು ಇವರು ಸುರಾನ ಕಾಲೇಜ್ ನಲ್ಲಿ ಫ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು. 
ಅಪಘಾತ ನಡೆದ ವೇಳೆ ಸ್ಕೂಟರ್ ಹಿಂಭಾಗದಲ್ಲಿ ಕುಳಿತಿದ್ದ ಲಾವಣ್ಯ(24) ಅವರಿಗೆ ಗಾಯಗಳಾಗಿದ್ದು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿಸಲಾಗಿದೆ.
ಲಾವಣ್ಯ ಹಾಗು ಪ್ರೀತಿ ಸೋದರಿಯರಾಗಿದ್ದು ಅಪಘಾತದ ತಿವ್ರತೆಗೆ ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಮೃತ ಪ್ರೀತಿಯ ಪೋಷಕರು ಆಕೆ ಕಣ್ಣುಗಳ ದಾನಕ್ಕೆ ಸಮ್ಮತಿ ಸೂಚಿಸುವ ಮೂಲಕ ಸಾವಿನ ದುಃಖದಲ್ಲಿಯೂ ಸಾರ್ಥಕ್ಯತೆ ಮೆರೆದಿದ್ದಾರೆ.
ಅಪಘಾತ ನಡೆದ ಸ್ಥಳಕ್ಕೆ ವಿವಿ ಪುರಂ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT