ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಲಾರಿ ಮಾಲೀಕರು ದೇಶಾದ್ಯಂತ ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ..ಲಾರಿ ಮಾಲೀಕರ ಸಂಘಟನೆ ಹಾಗೂ ಸರ್ಕಾರದ ನಡುವೆ ನಡೆದ ಮಾತುಕತೆ ವಿಫಲವಾಗಿದ್ದು, ರಾಜ್ಯದ ಲಾರಿಗಳ ಮಾಲೀಕರ ಆದಾಯದ ಮೇಲೆ ಪರಿಣಾಮ ಉಂಟಾಗಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಲಾರಿ ಮಾಲೀಕರು ದೇಶಾದ್ಯಂತ ನಡೆಸುತ್ತಿರುವ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದೆ..ಲಾರಿ ಮಾಲೀಕರ ಸಂಘಟನೆ ಹಾಗೂ ಸರ್ಕಾರದ ನಡುವೆ ನಡೆದ ಮಾತುಕತೆ ವಿಫಲವಾಗಿದ್ದು, ರಾಜ್ಯದ ಲಾರಿಗಳ ಮಾಲೀಕರ ಆದಾಯದ ಮೇಲೆ ಪರಿಣಾಮ ಉಂಟಾಗಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ