ದೋಣಿಗಳಲ್ಲಿ ಸಂಚತರಿಸುತ್ತಿರುವ ಬಾಗಲಕೋಟೆ ಗ್ರಾಮಸ್ಥರು 
ರಾಜ್ಯ

ಬೆಳಗಾವಿಯಲ್ಲಿ ಪ್ರವಾಹ ಭೀತಿ: ಪರಿಸ್ಥಿತಿ ನಿಭಾಯಿಸಲು ಅಗತ್ಯ ಕ್ರಮಕ್ಕೆ ಸಚಿವರ ಸೂಚನೆ

ಮಹಾರಾಷ್ಟ್ರದ ಜಲಾಶಯಗಳಿಂದ ಅಧಿಕ ಪ್ರಮಾಣದಲ್ಲಿ ನೀರು ಬಿಡುತ್ತಿರುವ ಕಾರಣ ಬೆಳಗಾವಿಯ ಹಲವು ಪ್ರದೇಶಗಳಿಗೆ ಪ್ರವಾಹ ಎಚ್ಚರಿಕೆ ನೀಡಲಾಗಿದೆ, .

ಬೆಳಗಾವಿ: ಮಹಾರಾಷ್ಟ್ರದ  ಜಲಾಶಯಗಳಿಂದ ಅಧಿಕ ಪ್ರಮಾಣದಲ್ಲಿ ನೀರು ಬಿಡುತ್ತಿರುವ ಕಾರಣ ಬೆಳಗಾವಿಯ ಹಲವು ಪ್ರದೇಶಗಳಿಗೆ ಪ್ರವಾಹ ಎಚ್ಚರಿಕೆ ನೀಡಲಾಗಿದೆ, 
ಈ ಸಂಬಂಧ ಜಿಲ್ಲೆಯ ಹಿರಿಯ ಅಧಿಕಾರಿಗಳ ಜೊತೆ ಚಿಕ್ಕೋಡಿಯಲ್ಲಿ ಸಭೆ ನಡೆಸಿದ ಸಚಿವ ರಮೇಶ್ ಜಾರಕಿಹೊಳಿ ಪ್ರವಾಹ ಸಂದರ್ಭ ಉಂಟಾದರೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ.
ಗಡಿ ಭಾಗದಲ್ಲಿರುವ ಜಲಾಶಯಗಳಿಂದ ಮಹಾರಾಷ್ಟ ಹೆಚ್ಚುವರಿ ನೀರು ಹರಿಸಿದ ವೇಳೆ ಈ ಭಾಗದಲ್ಲಿ ಹಲವು ಬಾರಿ ಪ್ರವಾಹ ಉಂಟಾಗಿದೆ.
ಕೋಯ್ನಾ ಸೇರಿದಂತೆ ಮಹಾರಾಷ್ಟ್ರದ ಹಲವು ನದಿಗಳು ತುಂಬಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ ಎಂದು ಜಾರಕಿ ಹೊಳಿ ಹೇಳಿದ್ದಾರೆ, ಆಗಸ್ಟ್ 5ನೇ ವಾರದಲ್ಲಿ ಮಹಾರಾಷ್ಟ್ರ ನೀರು ಬಿಡುಗಡೆ ಮಾಡಿದರೇ ಬೆಳಗಾವಿ ಪರಿಸ್ಥಿತಿ ತೀರಾ ಚಿಂತಜನಕವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.
ಕೃಷ್ಣಾ ನದಿ ಉಕ್ಕಿ ಹರಿಯುತ್ತಿರುವುದರಿಂದ  ಬಾಗಲಕೋಟೆ  ಪ್ರದೇಶದಲ್ಲಿ ಪ್ರವಾಹ ಭೀತಿ ಎದುರಾಗಿದೆ, ನಾವು ಹಲವು ವರ್ಷಗಳಿಂದ ಇಲ್ಲಿ ನೆಲೆಸಿದ್ದೇವೆ,  ಇಲ್ಲಿ ಕೃಷಿ ಮಾಡಿಕೊಂಡು ನಾವು ಅದರಿಂದ ಬಂದ ಹಣದಲ್ಲಿ ಊಟ ಮಾಡುತ್ತಿದ್ದೇವೆ,  ಇಲ್ಲಿಂದ ಹೋಗಿ ಬೇರೆ ಕಡೆ ನೆಲೆಸುವುದು ಕಷ್ಟಸಾಧ್ಯ ಎಂದು ಸಾಲ್ಗುಂದಿ ಗ್ರಾಮದ ರೈತ ರಾಮಪ್ಪ ಗೋನಿ ತಿಳಿಸಿದ್ದಾರೆ, ಬಾಗಲಕೋಟೆಯ ಸುಮಾರು 50 ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!

ಹೌದು 2025 ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ವಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ 1 ವರ್ಷದ ಬಳಿಕ ಚೀನಾ ಒಪ್ಪಿಗೆ!

ವಿಜಯ್ ಸಿಎಂ ಹಾದಿಗೆ 118 ವಿಘ್ನ: TVK ಗೆ ಬೆಂಬಲ ಇಲ್ಲ- ಮುಸ್ಲೀಂ ಲೀಗ್ ಅಧಿಕೃತ ಘೋಷಣೆ; ಮತ್ತೆ ಮ್ಯಾಜಿಕ್ ನಂಬರ್ ಕೊರತೆ!

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ ಪೂರ್ಣ: ಅಭಿಮಾನೋತ್ಸವ ಸಮಾರಂಭದಲ್ಲಿ ಅಮಿತ್ ಶಾ ಭಾಗಿ ಸಾಧ್ಯತೆ!

ವಿಜಯ್ ಸಾಧನೆ ಅಚ್ಚರಿ ತಂದಿದೆ, ಆದ್ರೆ ಗ್ಯಾರಂಟಿಗಳಿಗೆ 6-7 ಲಕ್ಷ ಕೋಟಿ ರೂ ಬೇಕು, ಹಣ ಹೇಗೆ ಹೊಂದಿಸ್ತಾರೆ? ದೇವರೇ ಕಾಪಾಡಬೇಕು: HDK

SCROLL FOR NEXT