ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಬಾಲಮಂದಿರದ ಕಿಟಕಿ ಮುರಿದು 9 ಬಾಲಾಪರಾಧಿಗಳು ಪರಾರಿ

ಮಡಿವಾಳದ ಬಾಲಮಂದಿರದಿಂದ 8 ಬಾಲಾಪರಾಧಿಗಳು ಪರಾರಿಯಾಗಿ ಆರು ತಿಂಗಳು ಕಳೆಯುವ ಮೊದಲೇ ಮತ್ತೆ 9 ಬಾಲಕರು ನಾಪತ್ತೆಯಾಗಿದ್ದಾರೆ. ...

ಬೆಂಗಳೂರು: ಮಡಿವಾಳದ ಬಾಲಮಂದಿರದಿಂದ  8 ಬಾಲಾಪರಾಧಿಗಳು ಪರಾರಿಯಾಗಿ ಆರು ತಿಂಗಳು ಕಳೆಯುವ ಮೊದಲೇ ಮತ್ತೆ 9 ಬಾಲಕರು ನಾಪತ್ತೆಯಾಗಿದ್ದಾರೆ. ನಿನ್ನೆ ಬೆಳಗ್ಗೆ 8.30ರ ಸುಮಾರಿಗೆ ಬಾಲಪರಾಧಿ ಮಂದಿರದಿಂದ ನಾಪತ್ತೆಯಾಗಿದ್ದಾರೆ.
ತಮ್ಮ ಕೊಠಡಿಯ ಬಾಗಿಲು ಲಾಕ್ ಮಾಡಿಕೊಂಡಿದ್ದ  ಬಾಲಕರು ಕಿಟಕಿ ಮುರಿದು ಎಸ್ಕೇಪ್ ಆಗಿದ್ದಾರೆ. ಅನುಮಾನಗೊಂಡ ಕೇರ್ ಟೇಕರ್ ಬಾಗಿಲು ಮುರಿದು ಒಳಗೆ ಬಂದಾಗ ಪರಾರಿಯಾಗಿರುವುದು ತಿಳಿದು ಬಂದಿದೆ. ಕೂಡಲೇ ಮಂದಿರದ ಸಿಬ್ಬಂದಿ ಮಡಿವಾಳ ಪೊಲೀಸರಿಗೆ  ದೂರು ನೀಡಿದ್ದಾರೆ.
ಕಬ್ಬಿಣದ ರಾಡಿನಿಂದ ಕಿಟಕಿ ಮುರಿದಿರುವುದಾಗಿ ಪೊಲೀಸರು ಶಂಕಿಸಿದ್ದಾರೆ, ನಾಪತ್ತೆಯಾಗಿರುವವರು ಸುಮಾರು 15ರಿಂದ 17 ವಯಸ್ಸಿನವರಾಗಿದ್ದಾರೆ, ಇದರಲ್ಲಿ ಇಬ್ಬರು ತುಮಕೂರು, ಒಬ್ಬ ಬೆಂಗಳೂರು ಗ್ರಾಮಾಂತರ ಹಾಗೂ ಉಳಿದ ಆರು ಬಾಲಕರು ಬೆಂಗಳೂರು ನಗರದವರಾಗಿದ್ದಾರೆ, ಈ ಸಂಬಂಧ ಇಲಾಖೆ ತನಿಖೆ ನಡೆಸಲು ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT