ಚಂದ್ರ ಗ್ರಹಣ-ಗ್ರಾಮ 
ರಾಜ್ಯ

ಚಂದ್ರ ಗ್ರಹಣ: ರಕ್ತಕಾರಿ ಸಾಯುತ್ತೀರಾ, ಜ್ಯೋತಿಷಿ ಮಾತು ಕೇಳಿ ರಾತ್ರೋರಾತ್ರಿ ಗ್ರಾಮ ತೊರೆದ 60 ಕುಟುಂಬ!

ಈ ಶತಮಾನದ ಸುದೀರ್ಘ ಚಂದ್ರ ಗ್ರಹಣ ಇಂದು ಸಂಭವಿಸುತ್ತಿದ್ದು ಇಂದಿನ ಚಂದ್ರ ಗ್ರಹಣದಿಂದ ಗ್ರಾಮದಲ್ಲಿ ಕೇಡು ಸಂಭವಿಸುತ್ತದೆ ಎಂದು ಜ್ಯೋತಿಷಿ...

ಚಿಕ್ಕಮಗಳೂರು: ಈ ಶತಮಾನದ ಸುದೀರ್ಘ ಚಂದ್ರ ಗ್ರಹಣ ಇಂದು ಸಂಭವಿಸುತ್ತಿದ್ದು ಇಂದಿನ ಚಂದ್ರ ಗ್ರಹಣದಿಂದ ಗ್ರಾಮದಲ್ಲಿ ಕೇಡು ಸಂಭವಿಸುತ್ತದೆ ಎಂದು ಜ್ಯೋತಿಷಿ ಹೇಳಿದ್ದರಿಂದ 60ಕ್ಕೂ ಹೆಚ್ಚು ಕುಟುಂಬಗಳು ರಾತ್ರೋರಾತ್ರಿ ಗ್ರಾಮವನ್ನೇ ತೊರೆದು ಹೊಲಸೆ ಹೋಗಿವೆ. 
ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಂದ್ರ ಗ್ರಹಣ ವೇಳೆ ನೀವು ಗ್ರಾಮವನ್ನು ತೊರೆಯದಿದ್ದರೆ ರಕ್ತಕಾರಿ ಸಾಯುತ್ತೀರಾ ಎಂದು ಹೆದರಿಸಿದ್ದರಿಂದ 60ಕ್ಕೂ ಹೆಚ್ಚು ಕುಟುಂಬಗಳು ತಾವು ಸಾಕಿದ್ದ ಜಾನುವಾರುಗಳನ್ನು ಬಿಟ್ಟು ರಾತ್ರೋರಾತ್ರಿ ಗ್ರಾಮವನ್ನು ತೊರೆದ್ದು ಗುಳೆ ಹೊರಟು ಹೋಗಿದ್ದಾರೆ. 
ಕೇರಳ ಮೂಲದ ಜ್ಯೋತಿಷಿಯೊಬ್ಬ ಈ ರೀತಿ ಹೆದರಿಸಿದ್ದಾನೆ ಎಂದು ತಿಳಿದುಬಂದಿದೆ. ಇನ್ನು ತಾವು ಮತ್ತೆಂದು ಈ ಗ್ರಾಮಕ್ಕೆ ಬರದಿರಲು ಗ್ರಾಮಸ್ಥರು ನಿರ್ಣಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

NCERT ಪಠ್ಯಪುಸ್ತಕ ವಿವಾದ: ನಾವು ನ್ಯಾಯಾಂಗವನ್ನು ಗೌರವಿಸುತ್ತೇವೆ; ಬಿಜೆಪಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

SCROLL FOR NEXT