ಮಗಳ ನೆನಪಿನಾರ್ಥ ಬಡ ಹೆಣ್ಣುಮಕ್ಕಳ ಶಾಲಾ ಶುಲ್ಕ ಪಾವತಿಸುತ್ತಿರುವ 'ಗುಮಾಸ್ತ' 
ರಾಜ್ಯ

ಮಗಳ ನೆನಪಿನಾರ್ಥ ಬಡ ಹೆಣ್ಣುಮಕ್ಕಳ ಶಾಲಾ ಶುಲ್ಕ ಪಾವತಿಸುತ್ತಿರುವ 'ಗುಮಾಸ್ತ'

ಸರ್ಕಾರಿ ಶಾಲೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದರೂ, ಮಗಳ ನೆನಪಿನಾರ್ಥ 45 ಬಡ ವಿದ್ಯಾರ್ಥಿನಿಯರ ಶಾಲಾ ಶುಲ್ಕ ಪಾವತಿ ಮಾಡುವ ಮುಖಾಂತರ ಇಲ್ಲೊಬ್ಬ ವ್ಯಕ್ತಿ ಇತರರಿಗೆ ಪ್ರೇರಣೆಯಾಗಿದ್ದಾರೆ...

ಕಲಬುರಗಿ: ಸರ್ಕಾರಿ ಶಾಲೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದರೂ, ಮಗಳ ನೆನಪಿನಾರ್ಥ 45 ಬಡ ವಿದ್ಯಾರ್ಥಿನಿಯರ ಶಾಲಾ ಶುಲ್ಕ ಪಾವತಿ ಮಾಡುವ ಮುಖಾಂತರ ಇಲ್ಲೊಬ್ಬ ವ್ಯಕ್ತಿ ಇತರರಿಗೆ ಪ್ರೇರಣೆಯಾಗಿದ್ದಾರೆ. 
ಕಲಬುರಗಿಯ ಮಕ್ತಾಂಪುರದಲ್ಲಿರುವ ಎಂಪಿಹೆಚ್ಎಸ್ ಸರ್ಕಾರಿ ಶಾಲೆಯಲ್ಲಿ ಗುಮಾಸ್ತನಾಗಿ ಕಾರ್ಯನಿರ್ವಹಿಸುತ್ತಿರುವ ಬಸವರಾಜು ಇತರರಿಗೆ ಪ್ರೇರಣೆಯಾಗಿದ್ದಾರೆ. 
ಪ್ರಸಕ್ತ ಸಾಲಿನಿಂದ ಬಡ ಹೆಣ್ಣು ಮಕ್ಕಳ ಶಾಲೆ ಶುಲ್ಕ ಭರಿಸುವ ಕಾರ್ಯವನ್ನು ಆರಂಭಿಸಿದ್ದೇನೆಂದು ಬಸವರಾಜು ಅವರು ಹೇಳಿದ್ದಾರೆ. 
ಬಸವರಾಜು ಅವರ ಮಗಳು ದಾನೇಶ್ವರಿ ಯವರು ಕಳೆದ ವರ್ಷ ಆರೋಗ್ಯ ಸಮಸ್ಯೆಯಿಂದಾಗಿ ಸಾವನ್ನಪ್ಪಿದ್ದಳು. 
ನಮ್ಮದು ಬಡತನದ ಕುಟುಂಬ ಹಿನ್ನೆಲೆಯುಳ್ಳವರು. ಶಾಲಾ ಶುಲ್ಕವನ್ನು ಕಟ್ಟು ಸಾಧ್ಯವಾಗುತ್ತಿರಲಿಲ್ಲ. ಇದೀಗ ಬಸವರಾಜು ಸರ್ ತಮ್ಮ ಮಗಳ ನೆನಪಿನಾರ್ಥವಾಗಿ ನಮ್ಮ ಶಾಲಾ ಶುಲ್ಕವನ್ನು ಪಾವತಿಸುತ್ತಿದ್ದಾರೆ. ಅವರ ಮಗಳ ಆತ್ಮಕ್ಕೆ ಶಾಂತಿ ಸಿಗಲೆಂದು ಕೋರಿತ್ತೇವೆ ಎಂದು ಎಂಪಿಹೆಚ್ಎಸ್ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಫಾತಿಮಾ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT