ಸ್ಪೀಕರ್ ರಮೇಶ್ ಕುಮಾರ್ 
ರಾಜ್ಯ

ಸಚಿವಾಲಯದ ಸಿಬ್ಬಂದಿಗಳ ಆರ್ಥಿಕ ಅಧಿಕಾರ ಮೊಟಕುಗೊಳಿಸಿದ ಸ್ಪೀಕರ್!

ವಿಧಾನಸಭೆ ಸಚಿವಾಲಯದ ಅಧಿಕಾರಿಗಳ ಹಣಕಾಸಿನ ಅಧಿಕಾರವನ್ನು ಸ್ಪೀಕರ್ ರಮೇಶ್ ಕುಮಾರ್ ಮೊಟಕುಗೊಳಿಸಿದ್ದಾರೆ. ಶಾಸಕರ ಭವನದಲ್ಲಿ ವಿವಿಧ ...

ಬೆಂಗಳೂರು: ವಿಧಾನಸಭೆ ಸಚಿವಾಲಯದ ಅಧಿಕಾರಿಗಳ ಹಣಕಾಸಿನ ಅಧಿಕಾರವನ್ನು ಸ್ಪೀಕರ್ ರಮೇಶ್ ಕುಮಾರ್ ಮೊಟಕುಗೊಳಿಸಿದ್ದಾರೆ. ಶಾಸಕರ ಭವನದಲ್ಲಿ ವಿವಿಧ ವಸ್ತುಗಳ ಖರೀದಿಯಲ್ಲಿ ಹಣ ದುರುಪಯೋಗವಾಗಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಪೀಕರ್ ಈ ನಿರ್ಧಾರ ಕೈಗೊಂಡಿದ್ದಾರೆ.
ಶಾಸಕರ ಭವನ ಮತ್ತು ವಿಧಾನಸಭೆ ಸಚಿವಾಲಯಗಳ ಸಂಬಂಧಿತ ಯಾವುದೇ ಖರೀದಿಗೆ ಮೊದಲು ಸ್ಪೀಕರ್ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ.
ಈ ಮೊದಲು ಹಿಂದಿನ ಸ್ಪೀಕರ್ ಕೆ.ಬಿ ಕೋಳಿವಾಡ ಅವರ ಆದೇಶವನ್ನ ರಮೇಶ್ ಕುಮಾರ್ ಮೊಟಕುಗೊಳಿಸಿದ್ದಾರೆ. ವಿವಿಧ ಹಂತದಲ್ಲಿ ಹಣಕಾಸಿನ ಅಧಿಕಾರ ನೀಡಿದ್ದಾರೆ.
ಹಣ ಮತ್ತು ಅಧಿಕಾರದ ದುರುಪಯೋಗ ಕೇಳಿಬಂದ ಹಿನ್ನೆಲೆಯಲ್ಲಿ ರಮೇಶ್ ಕುಮಾರ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT