ಕೆಆರ್ ಎಸ್ ಜಲಾಶಯ 
ರಾಜ್ಯ

ರಾಜ್ಯಾದ್ಯಂತ ವರುಣನ ಆರ್ಭಟ: ಕಬಿನಿ, ಕೆಆರ್ ಎಸ್ ಜಲಾಶಯಗಳ ನೀರಿನ ಮಟ್ಟ ಏರಿಕೆ

ರಾಜ್ಯಕ್ಕೆ ಈ ವರ್ಷ ಮುಂಗಾರು ಆರಂಭದಲ್ಲೇ ವರುಣನ ಕೃಪೆಯಾಗಿದ್ದು, ನಿರಂತರ ಮಳೆಯಿಂದ ರಾಜ್ಯದ ಜಲಾಶಯಗಳು ಕಳೆಗಟ್ಟತೊಡಗಿವೆ....

ಬೆಂಗಳೂರು: ರಾಜ್ಯಕ್ಕೆ ಈ ವರ್ಷ ಮುಂಗಾರು ಆರಂಭದಲ್ಲೇ ವರುಣನ ಕೃಪೆಯಾಗಿದ್ದು, ನಿರಂತರ ಮಳೆಯಿಂದ ರಾಜ್ಯದ ಜಲಾಶಯಗಳು ಕಳೆಗಟ್ಟತೊಡಗಿವೆ.
ಕಾವೇರಿ ಹಾಗೂ ಕಬಿನಿ ಜಲಾನಯನ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆ.ಆರ್.ಸಾಗರ ಸೇರಿ ಕಾವೇರಿ ಕಣಿವೆ ಜಲಾಶಯಗಳ ನೀರಿನ ಮಟ್ಟ ಗಣನೀಯವಾಗಿ ಏರುತ್ತಿದೆ.
ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ  ಕಳೆದ 10 ದಿನದಿಂದ ಕೆಆರ್​ಎಸ್  ನೀರಿನ ಮಟ್ಟ 80 ಅಡಿ ತಲುಪಿದೆ.
ಕೆಆರ್ ಎಸ್ ನ ಒಳಹರಿವು 8 ಸಾವಿರ ಕ್ಯೂಸೆಕ್ಸ್ ಇತ್ತು, ಕೊಡಗು ಮತ್ತು ಕಾವೇರಿ ಅಚ್ಚುಕಟ್ಟು ಪ್ರದೇಶಗಳಲ್ಲಿ ಮಳೆಯಾಗುತ್ತಿರುವುದರಿಂದ ಒಳಹರಿವು 15 ಸಾವಿರ ಕ್ಯೂಸೆಕ್ಸ್ ತಲುಪಿದೆ, 
ಕೆಆರ್ ಎಸ್ ಜಲಾಶಯ
ಪ್ರಸಕ್ತ ನೀರಿನ ಮಟ್ಟ-80 ಅಡಿ
ಗರಿಷ್ಟ ಮಟ್ಟ- 124 ಅಡಿ
ಒಳಹರಿವು- 8ಸಾವಿರ ಕ್ಯೂಸೆಕ್ಸ್
ಕಬಿನಿ ಜಲಾಶಯ
ಪ್ರಸಕ್ತ ನೀರಿನ ಮಟ್ಟ-2,267 ಅಡಿ
ಗರಿಷ್ಟ ನೀರಿನ ಮಟ್ಟ-2,284 ಅಡಿ
ಒಳಹರಿವು- 23ಸಾವಿರ ಕ್ಯೂಸೆಕ್ಸ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT