ಜಗದೀಶ್ ಶೆಟ್ಟರ್ 
ರಾಜ್ಯ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಬಿಜೆಪಿಯ ಪಾತ್ರವಿಲ್ಲ: ಜಗದೀಶ್ ಶೆಟ್ಟರ್

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಬಿಜೆಪಿಯ ಪಾತ್ರವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ...

ಹುಬ್ಬಳ್ಳಿ: ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಬಿಜೆಪಿಯ ಪಾತ್ರವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. 
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಜಗದೀಶ್ ಶೆಟ್ಟರ್ ಅವರು, ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ನಿಜವಾದ ಆರೋಪಿಗಳಿಗೆ ಶಿಕ್ಷೆಯಾಗಬೇಕು. ಸದ್ಯ ಎಸ್ಐಟಿ ಅಧಿಕಾರಿಗಳು ಕೆಲವರನ್ನು ಬಂಧಿಸಿದ್ದಾರೆ. ಇನ್ನು ಅವರ ಮೇಲೆ ತನಿಖೆಯಾಗಬೇಕು. ತನಿಖೆ ಸಂತರ ತಪ್ಪಿತಸ್ಥರು ಯಾರೆಂದು ಗೊತ್ತಾಗಲಿದೆ. ತಪ್ಪು ಯಾರೇ ಮಾಡಿದ್ದರು ಅವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ. 
ಇನ್ನು ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ನಾವು ಒಂದಾಗೇ ಇದ್ದೇವೆ. ಬೇರೆಯಾಗುವ ಮಾತೆಲ್ಲಿಂದ ಬಂತು. ಪ್ರತ್ಯೇಕ ಧರ್ಮಕ್ಕಾಗಿ ಹೋರಾಟ ಮಾಡಿದವರನ್ನು ಜನ ಮನೆಗೆ ಕಳಿಸಿದ್ದಾರೆ ಎಂದು ಟೀಕಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

India- US Relationship: ನಿಮ್ಮ ಭಾವನೆಗಳನ್ನು ಆಳವಾಗಿ ಗೌರವಿಸುತ್ತೇನೆ-ಬೆಂಬಲಿಸುತ್ತೇನೆ: ಸದಾಕಾಲ ಸ್ನೇಹಿತನಾಗಿರುತ್ತೇನೆಂದ ಟ್ರಂಪ್'ಗೆ ಮೋದಿ ಉತ್ತರ

ಮೋದಿ ಉತ್ತಮ-ಅದ್ಭುತ ಪ್ರಧಾನಿ, ಅವರೊಂದಿಗೆ ಎಂದಿಗೂ ಸ್ನೇಹಿತರಾಗಿರುತ್ತೇನೆ, ಭಾರತ-ಅಮೆರಿಕಾ ನಡುವೆ ವಿಶೇಷ ಬಾಂಧವ್ಯವಿದೆ: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

IWT: ಪ್ರವಾಹದ ಬಗ್ಗೆ ಭಾರತ ಮಾಹಿತಿ ಹಂಚಿಕೊಂಡರೂ ತಪ್ಪದ ದೂರು! ಪಾಕಿಸ್ತಾನ ಹೇಳೋದು ಏನು?

UNGA ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಇಲ್ಲ; ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಸ್.ಜೈಶಂಕರ್

Noida: 400 ಕೆಜಿ RDX, 14 ಪಾಕ್ ಭಯೋತ್ಪಾದಕರು! ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿಯ ಬಂಧನ!

SCROLL FOR NEXT