ಸಾಂದರ್ಭಿಕ ಚಿತ್ರ 
ರಾಜ್ಯ

ಕ್ರಿಕೆಟ್ ಪಂದ್ಯದ ವೇಳೆ ಯುವಕನ ಕೊಲೆ, ಆರು ಆರೋಪಿಗಳ ಬಂಧನ

ಕ್ರಿಕೆಟ್ ಪಂದ್ಯದ ವೇಳೆ ಉಂಟಾದ ಜಗಳದಿಂದ ಯುವಕನೊಬ್ಬನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರು ಆರೋಪಿಗಳನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕ್ರಿಕೆಟ್ ಪಂದ್ಯದ ವೇಳೆ  ಉಂಟಾದ ಜಗಳದಿಂದ ಯುವಕನೊಬ್ಬನನ್ನು ಕೊಲೆ ಮಾಡಿ ತಲೆಮರೆಸಿಕೊಂಡಿದ್ದ  ಆರು ಆರೋಪಿಗಳನ್ನು ಮಹಾಲಕ್ಷ್ಮಿ ಲೇಔಟ್ ಪೊಲೀಸರು  ಬಂಧಿಸಿದ್ದಾರೆ.
ಶಿವಾಜಿ (30) ಪುನೀತ್ ( 23)  ವಿನೋದ್ (30)  ಭರತ್ ( 22) ಚೇತನ್ ( 23 ) ಮತ್ತು ಭಾಸ್ಕರ್ (23) ಬಂಧಿತ ಆರೋಪಿಗಳು. ಇವರೆಲ್ಲರೂ ಮಹಾಲಕ್ಷ್ಮಿ ಲೇಔಟ್ ಹಾಗೂ ನಂದಿನಿ ಲೇಔಟ್ ನ ನಿವಾಸಿಯಾಗಿದ್ದಾರೆ.
ಕಮಲಾನಗರದ 22 ವರ್ಷದ  ಯುವಕ ಮಣಿಕಾಂತ್  ನನ್ನು ಕೊಲೆ ಮಾಡಿದ್ದರು.
ಗೆಳೆಯರ ಬಳಗ ಸ್ಕೆಟಿಂಗ್ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ಆಡುವಾಗ ಮಣಿಕಾಂತ್ ಹಾಗೂ ಶಿವಾಜಿ ನಡುವೆ ಜಗಳ ನಡೆದಿತ್ತು. ನಂತರ   ಶಿವಾಜಿ ತನ್ನ ಗೆಳೆಯರೊಂದಿಗೆ ಜೆ, ಸಿ. ನಗರಕ್ಕೆ ಹೋಗಿ ಮಣಿಕಾಂತನನ್ನು ಹುಡುಕಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

SCROLL FOR NEXT