ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ 
ರಾಜ್ಯ

ಬೆಂಗಳೂರಲ್ಲಿ ದೆಹಲಿ ಸಿಎಂ: ಕೇಜ್ರಿವಾಲ್'ಗೆ ಪ್ರಕೃತಿ ಚಿಕಿತ್ಸೆ ಆರಂಭ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಚಿಕಿತ್ಸೆಗಾಗ ನಗರಕ್ಕೆ ಆಗಮಿಸಿದ್ದು, ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಿದ್ದಾರೆ...

ಬೆಂಗಳೂರು; ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಚಿಕಿತ್ಸೆಗಾಗ ನಗರಕ್ಕೆ ಆಗಮಿಸಿದ್ದು, ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಿದ್ದಾರೆ. 
ಗುರುವಾರ ಸಂಜೆ ರಾಜಧಾನಿ ದೆಹಲಿಯಿಂದ ನಗರಕ್ಕೆ ಆಗಮಿಸಿದ ಕೇಜ್ರಿವಾಲ್ ಅವರು ವಿಮಾನ ನಿಲ್ದಾಣದಿಂದ ತುಮಕೂರು ರಸ್ತೆಯ ಚಿಕಿತ್ಸಾ ಕೇಂದ್ರಕ್ಕೆ ತೆರಳಿ ಆರಂಭಿಕ ತಪಾಸಣೆಗಳನ್ನು ಮುಗಿಸಿ ದಾಖಲಾದರು. 
ಮಧುಮೇಹ ಪ್ರಮಾಣ ತೀವ್ರಗತಿಯಲ್ಲಿ ಏರಿಕೆಯಾದ ಹಿನ್ನಲೆಯಲ್ಲಿ ಕೇಜ್ರಿವಾಲ್ ಅವರು ಸುಮಾರು 1 ವಾರ ಅಥವಾ ಹತ್ತು ದಿನಗಳ ಕಾಲ ಚಿಕಿತ್ಸೆ ಪಡೆಯಲಿದ್ದಾರೆಂದು ಮೂಲಗಳು ಮಾಹಿತಿ ನೀಡಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT