ಅರಣ್ಯ ಅಧಿಕಾರಿ 
ರಾಜ್ಯ

ನಾಗರಹೊಳೆ ಅಭಯಾರಣ್ಯ: ಸಮೀಕ್ಷೆ ವೇಳೆ ಆನೆ ದಾಳಿಗೆ ಅರಣ್ಯಾಧಿಕಾರಿ ಬಲಿ

ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಗಢ ಸಂಭವಿಸಿದ್ದರ ಬಗ್ಗೆ ತಪಾಸಣೆ ನಡೆಸುತ್ತಿದ್ದ ಅರಣ್ಯಾಧಿಕಾರಿ ಮೇಲೆ ಆನೆ ದಾಳಿ ನಡೆಸಿದ್ದು, ಅರಣ್ಯಾಧಿಕಾರಿ ಮೃತಪಟ್ಟಿರುವ ಘಟನೆ ನಾಗರಹೊಳೆ ಅಭಯಾರಣ್ಯದಲ್ಲಿ ನಡೆದಿದೆ.

ಮೈಸೂರು: ಅರಣ್ಯ ಪ್ರದೇಶದಲ್ಲಿ ಅಗ್ನಿ ಅವಗಢ ಸಂಭವಿಸಿದ್ದರ ಬಗ್ಗೆ ತಪಾಸಣೆ ನಡೆಸುತ್ತಿದ್ದ ಅರಣ್ಯಾಧಿಕಾರಿ ಮೇಲೆ ಆನೆ ದಾಳಿ ನಡೆಸಿದ್ದು, ಅರಣ್ಯಾಧಿಕಾರಿ ಮೃತಪಟ್ಟಿರುವ ಘಟನೆ ನಾಗರಹೊಳೆ ಅಭಯಾರಣ್ಯದಲ್ಲಿ ನಡೆದಿದೆ. 
ಡಿಬಿ ಕುಪ್ಪೆ ಫಾರೆಸ್ಟ್ ರೇಂಜ್ ನಲ್ಲಿ ಈ ಘಟನೆ ನಡೆದಿದ್ದು, ಎಸ್ ಮಣಿಕಂಠನ್ (45) ಮೃತಪಟ್ಟ ಅಧಿಕಾರಿಯಾಗಿದ್ದಾರೆ.  ಪೊದೆಯ ಹಿಂದೆ ನಿಂತಿದ್ದ ಆನೆಯನ್ನು ಗಮನಿಸದೇ ಮಣಿಕಂಠನ್ ಪೊದೆಯ ಬಳಿ ಹೋಗಿದ್ದಾರೆ. ಈ ವೇಳೆ ದಾಳಿ ನಡೆದಿದ್ದು, ಅರಣ್ಯಾಧಿಕಾರಿ ಜೊತೆಗಿದ್ದ ರೇಂಜ್ ಫಾರೆಸ್ಟ್ ಅಧಿಕಾರಿ ಸುಬ್ರಹ್ಮಣ್ಯಸ್ವಾಮಿ ಸಹ ಗಾಯಗೊಂಡಿದ್ದಾರೆ. ಗಾಯಗೊಂಡ ಅಧಿಕಾರಿಗೆ ಹೆಚ್ ಡಿ ಕೋಟೆ ಬಳಿ ಇರುವ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

ಉಚ್ಚಾಟಿತ AIADMK ಹಿರಿಯ ನಾಯಕ ಸೆಂಗೊಟ್ಟೈಯನ್ ನಾಳೆ ವಿಜಯ್ ಭೇಟಿ; TVK ಸೇರುವ ಸಾಧ್ಯತೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

SCROLL FOR NEXT